ದೇವಸ್ಥಾನದ ಬೀಗ ಒಡೆದು ಕಳ್ಳತನ

ದೇವಸ್ಥಾನದ ಬೀಗ ಒಡೆದು ಹುಂಡಿ ಕಳವು ಮಾಡಿರುವ ಘಟನೆ ಮಾಲೂರು ನಗರದ ವೈಟ್ ಗಾರ್ಡನ್ ಬಳಿ ನಡೆದಿದೆ. ಸಾಯಿ ಶನೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ಮಾಡಿ ಹುಂಡಿ ಸಮೇತ ಕಳ್ಳರು ಪರಾರಿಯಾಗಿದ್ದಾರೆ.ಹುಂಡಿಯಲ್ಲಿ ಸುಮಾರು 30 ಸಾವಿರ ಅಂದಾಜು ಹಣವಿದ್ದು,ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಮಾಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ :ಏರಿಕೆಯಾಗುತ್ತಲೇ ಇದೆ ಪೆಟ್ರೋಲ್‌ – ಡಿಸೇಲ್‌ ಬೆಲೆ

Please follow and like us:

Leave a Reply

Your email address will not be published. Required fields are marked *

Next Post

ಮುಧೋಳ ಜನರಿಗೆ ನಿತ್ಯವೂ ಕಾಡುತ್ತಿದೆ ತೆಲುಗು ಗುಂಡಿಗಳ ಭಯ

Fri Feb 12 , 2021
ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಿಂದ ಬೀಳಗಿಗೆ ಹೋಗುವ ಮುಖ್ಯರಸ್ತೆ ಬಸ್ ಸ್ಟ್ಯಾಂಡ್ ಎದುರುಗಡೆ ತಗ್ಗು ಗುಂಡ್ಡಿ ಬಿದ್ದು 5 6 ತಿಂಗಳಾದರೂ ಕೂಡ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಜನರಿಗೆ ತೊಂದರೆ ಆಗುತ್ತಿದೆ. ಇದರ ಬಗ್ಗೆ ಪೌರಾಯುಕ್ತರು ಸುನೀಲ್ ಪಾಟೀಲ್ ಗಮನಹರಿಸಬೇಕು ಎಂದು ಜನರು ಒತ್ತಾಯಿಸಿದರು. ಮೇವಿನ ಬಜಾರದಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕ ಘಟಾರುಗಳು ತುಂಬಿ ಹರಿದು ಗಬ್ಬು ವಾಸನೆಯಿಂದ ಕೂಡಿದೆ ಅದರಿಂದ ಜನರು ಬೇಸತ್ತು ಹೋಗಿ ಅದನ್ನು ಸ್ವಚ್ಛ ಮಾಡುವ […]

Advertisement

Wordpress Social Share Plugin powered by Ultimatelysocial