ದೇವಸ್ಥಾನದ ಬೀಗ ಒಡೆದು ಹುಂಡಿ ಕಳವು ಮಾಡಿರುವ ಘಟನೆ ಮಾಲೂರು ನಗರದ ವೈಟ್ ಗಾರ್ಡನ್ ಬಳಿ ನಡೆದಿದೆ. ಸಾಯಿ ಶನೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ಮಾಡಿ ಹುಂಡಿ ಸಮೇತ ಕಳ್ಳರು ಪರಾರಿಯಾಗಿದ್ದಾರೆ.ಹುಂಡಿಯಲ್ಲಿ ಸುಮಾರು 30 ಸಾವಿರ ಅಂದಾಜು ಹಣವಿದ್ದು,ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಮಾಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಏರಿಕೆಯಾಗುತ್ತಲೇ ಇದೆ ಪೆಟ್ರೋಲ್ – ಡಿಸೇಲ್ ಬೆಲೆ