RTO ಮಂಜೂರಾತಿಗೆ ಉಪಮುಖ್ಯಮಂತ್ರಿಗೆ ಮನವಿ,

D.S ಹೂಲಗೇರಿ  ಸವದಿಯವರನ್ನು ಭೇಟಿ
D.S ಹೂಲಗೇರಿ ಸವದಿಯವರನ್ನು ಭೇಟಿ

 

ಲಿಂಗಸಗೂರು  ಶಾಸಕರದ ಡಿ. ಎಸ್ ಹೂಲಗೇರಿರವರು ಇಂದು  ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರನ್ನು ಭೇಟಿಯಾದರು, ಲಿಂಗಸಗೂರು ಪಟ್ಟಣಕ್ಕೆ RTO ಕಚೇರಿ ಮಂಜೂರು ಮಾಡಬೇಕು,  ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಹೆಸರನ್ನು ಯಾವುದೇ ಕಾರಣಕ್ಕೆ ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿಕೊಂಡರು.

 

Please follow and like us:

Leave a Reply

Your email address will not be published. Required fields are marked *

Next Post

ಭಗತ್ ಸಿಂಗ್, ರಾಜಗುರು, ಸುಖದೇವ್ !

Tue Mar 23 , 2021
ಭಗತ್ ಸಿಂಗ್, ರಾಜಗುರು, ಸುಖದೇವ್ ! ಭಾರತಾಂಬೆಯ ಚರಣಗಳಲ್ಲಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿಕಾರಿಗಳ ಪಟ್ಟಿಯಲ್ಲಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಸೌಂಡರ್ಸ್ ಎಂಬ ಆಂಗ್ಲ ಅಧಿಕಾರಿಯ ಪೀಡೆಯಿಂದ ಮುಕ್ತಿ ನೀಡಿದ ಈ ಮೂವರು, ನಗುನಗುತ ನೇಣುಗಂಬವನ್ನು ಏರಿದರು. ಈ ಮೂರು ಮಹಾನ್ ಕ್ರಾಂತಿಕಾರಿಗಳ ಬಲಿದಾನ ದಿನದ ನಿಮಿತ್ತ ಈ ವಿಶೇಷ ಲೇಖನವನ್ನು ಅರ್ಪಿಸುತ್ತೇವೆ.   ಭಾರತದ ಅಂದಿನ ಪರಿಸ್ಥಿತಿ.. ೧೯೨೮ರಲ್ಲಿ ಸೈಮನ್ ಕಮಿಷನ್ […]

Advertisement

Wordpress Social Share Plugin powered by Ultimatelysocial