ಹೃದಯಾಘಾತ: ಮುಧೋಳ ತಹಸೀಲ್ದಾರ್ ನಿಧನ

ಬಾಗಲಕೋಟೆ: ಹೃದಯಾಘಾತದಿಂದ ಮುಧೋಳ ತಹಸೀಲ್ದಾರ್ ಸಂಗಮೇಶ್ ಬಾಡಗಿ(38) ಮೃತಪಟ್ಟಿದ್ದಾರೆ.ಗುರುವಾರ ಮಧ್ಯರಾತ್ರಿ ಮುಧೋಳ ನಗರದ ಮನೆಯಲ್ಲಿ ಮಲಗಿದ್ದ ವೇಳೆ ತಹಸೀಲ್ದಾರ್​ಗೆ ಹೃದಯಾಘಾತವಾಗಿದೆ. ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ.ಅಥಣಿ ತಾಲೂಕಿನ ಜನವಾಡ ಮೂಲದ ಸಂಗಮೇಶ್ ಬಾಡಗಿ ಅವರು ಮೂರು ವರ್ಷದಿಂದ ಮುಧೋಳ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಸಂಗಮೇಶ್ ಬಾಡಗಿ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮುಧೋಳ‌ ನಿವಾಸಕ್ಕೆ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಸೇರಿದಂತೆ ಅನೇಕ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಡವರಿಗೆ ವಸತಿ ಯೋಜನೆಯಿಂದ ರಾಜ್ಯದ ಜಿಡಿಪಿ ಸುಧಾರಿಸುತ್ತದೆ: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

Fri Mar 18 , 2022
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬಡವರಿಗೆ ವಸತಿ ಸೌಲಭ್ಯಗಳನ್ನು ಖಾತ್ರಿಪಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಮತ್ತು ಇದು ರಾಜ್ಯ ಜಿಡಿಪಿಗೆ ‘ಗೇಮ್ ಚೇಂಜರ್’ ಆಗಿರುತ್ತದೆ ಎಂದು ಗುರುವಾರ ಹೇಳಿದರು. ಪ್ರತಿಪಕ್ಷಗಳ ಅಡೆತಡೆಗಳ ನಡುವೆಯೂ ರಾಜ್ಯ ಸರ್ಕಾರವು ಉಪಕ್ರಮವನ್ನು ಹೆಚ್ಚಿಸಲಿದೆ ಎಂದು ಅವರು ಹೇಳಿದರು. ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ರೆಡ್ಡಿ, ಸರ್ಕಾರವು 30.76 ಲಕ್ಷ ಮನೆ ನಿವೇಶನಗಳನ್ನು ಒದಗಿಸಿದೆ ಮತ್ತು ಮೊದಲ ಹಂತದಲ್ಲಿ 15.60 ಲಕ್ಷ ಮನೆಗಳ ನಿರ್ಮಾಣಕ್ಕೆ […]

Advertisement

Wordpress Social Share Plugin powered by Ultimatelysocial