ಸಾಲುಮರದ ಮಹಾತಾಯಿ ಆರೋಗ್ಯದಲ್ಲಿ ಚೇತರಿಕೆ..!!

ಕಳೆದ ಭಾನುವಾರ ಸಂಜೆ ಬೇಲೂರಿನ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾಲುಮರದ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದು ಹೋದ ಹಿನ್ನೆಲೆ, ಬೆಂಗಳೂರಿನ ಜಯನಗರ ಆಸ್ಪತ್ರೆಯಲ್ಲಿ ಸೊಂಟಕ್ಕೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು ,ಅನಾರೋಗಕ್ಕೆ ತುತ್ತಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸಾಲು ಮರದ ತಿಮ್ಮಕ್ಕ ಈಗ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣುತಿದ್ದು ಕುಟುಂಬಸ್ಥರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸಂತಸ ಮೂಡಿದೆ ..ಇನ್ನು ಯಾವುದೇ ತೊಂದರೆ ಇಲ್ಲದೆ ನಿಧಾನವಾಗಿ ಚೇತರಿಕೆ ಕಾಣುತ್ತಿರುವ ಸಾಲುಮರದ ತಿಮ್ಮಕ್ಕ ಸದ್ಯದಲ್ಲೇ ಸುಧಾರಿಸಿಕೊಳ್ಳಲಿದ್ದಾರೆ ಎಂದು ವೈದ್ಯರು ಅಭಿಪ್ರಾಯ ಹೊರಹಾಕಿದ್ದಾರೆ..

ಇದನ್ನೂ ಓದಿ : ಸರ್ಕಾರದ ವಿರುದ್ದ ಸಾರಿಗೆ ನೌಕರರು ಆಕ್ರೋಶ..!!

Please follow and like us:

Leave a Reply

Your email address will not be published. Required fields are marked *

Next Post

SBI ಗ್ರಾಮೀಣ ಸ್ವಯಂ ಉದ್ಯೋಗ ವತಿಯಿಂದ ಉಚಿತ ತರಬೇತಿ

Sat Dec 12 , 2020
SBI ಗ್ರಾಮೀಣ ಸ್ವಯಂ ಉದ್ಯೋಗ ವತಿಯಿಂದ 10 ದಿನ ಉಚಿತ ತರಬೇತಿ ನೀಡಲಾಗಿದ್ದು, ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ನಧಾಪ ಪಾರಂ ಹೌಸ್ ನಲ್ಲಿ ಎಸ್. ಬಿ. ಐ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 70 ಜನರಿಗೆ 10 ದಿನಗಳ ಕಾಲ ಉದ್ಯೋಗ ಬಗ್ಗೆ ಉಚಿತವಾಗಿ ತರಬೇತಿ ನೀಡಲಾಗಿದ್ದು, ಪರೀಕ್ಷೆ ನಡೆಸಲಾಯಿತು. 70 ಜನರಿಗೆ ಎಸ್ .ಬಿ.ಐ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ […]

Advertisement

Wordpress Social Share Plugin powered by Ultimatelysocial