ಕೈ ಪಕ್ಷದ ಪರ ಸಾಧು ಕೋಕಿಲ ಅಬ್ಬರದ ಪ್ರಚಾರ.

ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ.ಸಾಧು ಕೋಕಿಲ ಅವರು ಸಂಗೀತ ಸಂಯೋಜಕರಾಗಿ, ಹಾಸ್ಯ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.ಸದ್ಯ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್  ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆದಿದ್ದುಕೂಡ ಭಾಗವಹಿಸಿ ಮಾತನಾಡಿದ್ದಾರೆ. ‘ನಮಗೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್​’ ಎಂದು ಅವರು ಎದೆಯುಬ್ಬಿಸಿ ಹೇಳಿದ್ದಾರೆ.ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರಿಂದ ಪತ್ರಿಕಾಗೋಷ್ಠಿ.

Fri Feb 24 , 2023
ಬೀದರ್ ಜಿಲ್ಲೆಯ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರಿಂದ ಪತ್ರಿಕಾಗೋಷ್ಠಿಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಡದೆ ನನಗೆ ಅನ್ಯಾಯ ಮಾಡಿದೆಇದಿಗ ನಾನು ಬಿಜೆಪಿಯ ಸಸ್ಪಂಡ್ ಕ್ಯಾಂಡಿಡೇಟ್ ಇದ್ಧೆನೆ ಆದರು ಮಾರ್ಚ್ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಬಸವಕಲ್ಯಾಣ ನಗರಕ್ಕೆ ಆಗಮಿಸುತ್ತಿದ್ದು ಅವರಿಗೆ ನ್ಯಾಯ ಕೆಳಲಿದ್ಧೆನೆ ಇಗಿನ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು ಬಿಜೆಪಿ ಪಕ್ಷದ […]

Advertisement

Wordpress Social Share Plugin powered by Ultimatelysocial