ಸಾಯಿ ಪ್ರಕಾಶ್‌ಗೆ ನಿರ್ದೇಶಕ ಸಾರ್ವಭೌಮ ಪ್ರಶಸ್ತಿ

ಖ್ಯಾತ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರಿಗೆ “ನಿರ್ದೇಶಕ ಸಾರ್ವಭೌಮ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರವಿಸಂತು ಬಳಗ ಹಾಗೂ ರೋಟರಿ ಹೈಗ್ರೌಂಡ್ ಸಂಸ್ಥೆ ಸಹಯೋಗದಲ್ಲಿ ಸಂಗೀತೋತ್ಸವ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮೈಸೂರು ಕಲಾಮಂದಿರದಲ್ಲಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಟಿ. ಶಿವಕುಮಾರ್ ನಾಗರ ನವಿಲೆ, ಚಿತ್ರನಟಿ ಭವ್ಯ, ರವಿಸಂತೋಷ್, ರೊಟೇರಿಯನ್ ಚಂದ್ರಶೇಖರ್ ಧನಂಜಯ್ ಹೆಸರಾಂತ ಗಾಯಕಿ ಮಾನಸ ಹೊಳ್ಳ, ವಿದುಷಿ ನಂದಿನಿ ನಾರಾಯಣ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಕ್ಷೇತ್ರದಿಂದಲೇ ಸ್ಪರ್ಧೆ

Fri Jan 13 , 2023
ಹಾಸನ, ಜ.12-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ವಿಧಾನಸಭೆಯ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎರಡು ಕಡೆ ಸ್ಪರ್ಧಿಸಬೇಕೆಂಬ ಮನದೇವರು ನುಡಿದಿರುವ ಕುರಿತು ಹಾಗೂ ಪುತ್ರ ಯತೀಂದ್ರ ಹೇಳಿಕೆ ಕುರಿತು ಹಾಸನದ ಅರಕಲಗೂಡು ತಾಲ್ಲೂಕಿನಲ್ಲಿಂದು ಮೇಲಿನಂತೆ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ತಾವು ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದರು. ಅದು ತಮ್ಮ ಪುತ್ರ ಯತೀಂದ್ರನ ಅಭಿಪ್ರಾಯ. ಪಾಪ ಅವರು ತಂದೆಯ […]

Advertisement

Wordpress Social Share Plugin powered by Ultimatelysocial