ಸಮಂತಾ ವಿಚಾರದಲ್ಲಿ ನಾನು ಪೊಸೆಸಿವ್ ಎಂದ ರಶ್ಮಿಕಾ ಮಂದಣ್ಣ!

ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ  ʻವಾರಿಸುʼ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣ ನಟಿ ಸಮಂತಾ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ನಟಿ ರಶ್ಮಿಕಾ ಸಮಂತಾ ಆರೋಗ್ಯದ ಬಗ್ಗೆ ಮಾತನಾಡಿದ್ದು, ʻನಾನು ಸಮಂತಾ ವಿಚಾರದಲ್ಲಿ ಪೊಸೆಸಿವ್, ನಾನು ಯಾವಾಗಲೂ ಅವರ ಪರವಾಗಿರುತ್ತೇನೆ.ಜತೆಗೆ ಅವರನ್ನು ರಕ್ಷಿಸಲು ಬಯಸುತ್ತೇನೆ. ಸದಾ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆʼʼ ಎಂದು ಹೇಳಿಕೆ ನೀಡಿದ್ದಾರೆ.ರಶ್ಮಿಕಾ ಮಂದಣ್ಣ ಅವರು ದಳಪತಿ ವಿಜಯ್‌ ಅವರೊಂದಿಗೆ ನಟಿಸಿರುವ ʻವಾರಿಸುʼ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜನವರಿ 12 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಪ್ರಚಾರದ ಸಂದರ್ಶನ ವೇಳೆ ರಶ್ಮಿಕಾ ಮಾತನಾಡಿ, ʻಸಮಂತಾ ಅವರು ಅದ್ಭುತ ಮಹಿಳೆ. ನಾನು ಅವರ ವಿಚಾರವಾಗಿ ಪೊಸೆಸಿವ್, ನಾನು ಯಾವಾಗಲೂ ಅವರ ಪರವಾಗಿರುತ್ತೇನೆ. ಜತೆಗೆ ಅವರನ್ನು ರಕ್ಷಿಸಲು ಬಯಸುತ್ತೇನೆ. ಸದಾ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆʼ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿಯಲ್ಲಿ ದಾಖಲೆ ನಿರ್ಮಿಸಿದ ವೈಕುಂಠ ಏಕಾದಶಿಯ ಕಾಣಿಕೆ!

Wed Jan 4 , 2023
ಹೈದರಾಬಾದ್​​: ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದು ಎನಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ಹುಂಡಿಗೆ ವೈಕುಂಠ ಏಕಾದಶಿ ದಿನದಂದು ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ.ವೈಕುಂಠ ಏಕಾದಶಿಯ ದಿನ ವ್ರತ ಆಚರಿಸಿ ಗೋವಿಂದನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವ ನಂಬಿಕೆ ತಲತಲಾಂತರಗಳಿಂದಲೂ ಇದೆ.ಹೀಗಾಗಿ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದು, ಒಂದೇ ದಿನದಲ್ಲಿ ತಿಮ್ಮಪ್ಪನ ಹುಂಡಿಗೆ 7.68 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದು ಈವರೆಗಿನ ಗರಿಷ್ಠ ಮೊತ್ತ […]

Advertisement

Wordpress Social Share Plugin powered by Ultimatelysocial