ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ

 

ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದುಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ..ಹುಬ್ಬಳ್ಳಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ‌ ಹೇಳಿಕೆ ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದುಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆಆತ ಯಾರ ಜೊತೆಗೆ ನಂಟು ಹೊಂದಿದ್ದ ಆತನ ಹಿನ್ನೆಲೆ ಏನು ಎಂಬುವುದು ಎಲ್ಲಾ ಗೊತ್ತಿದೆ ಮೀಸಲಾತಿ ವಿಚಾರಸಂವಿಧಾನ ಬದ್ದವಾಗಿ ಮೀಸಲಾತಿ ಮಾಡಬೇಕುಹಿಂದೂಳಿದ ವರ್ಗಗಳ ಆಯೋಗದ ವರದಿ ಬಹಳ ಮುಖ್ಯಹೀಗಾಗಿ ಅವರ ವರದಿಗಾಗಿ ಕಾಯುತ್ತಿದ್ದೆವೆಮಹಾದಾಯಿ ವಿಚಾರಅರಣ್ಯ ಇಲಾಖೆ ಸ್ಪಷ್ಟನೆ ಕೇಳೋದು ಸಾಮಾನ್ಯಈ ಹಿಂದೆ ಸಾಕಷ್ಟು ವಿಚಾರದಲ್ಲಿ ಸ್ಪಷ್ಟನೆ ಕೆಳಿದ್ದಾರೆನಾವು ಸಮರ್ಥವಾಗಿ ಉತ್ತರ ನೀಡುತ್ತೆವೆಕೋಲಾರದಲ್ಲಿ ಸಿದ್ದು ಸ್ಪರ್ಧೆ ಅವರ ವೈಯಕ್ತಿಕಈ ಬಗ್ಗೆ ವ್ಯಾಖ್ಯಾನ ನಾನು ಮಾಡಲ್ಲಎಲ್ಲಾ ಕಡೆ ನಿಲ್ಲಲು ಅವರು ಸರ್ವ ಸ್ವತಂತ್ರರು ಆದರೆ ತೀರ್ಮಾನವನ್ನು ಕೋಲಾರದ ಜನತೆ ಮಾಡತ್ತಾರೆಜನವರಿ 12 ರಿಂದ ಜನವರಿ 16 ರವರೆಗ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದುಇದಕ್ಕೆ ಮಹತ್ವ ನೀಡಲಾಗಿದ್ದು ಮಾನವ ಸಂಪನ್ಮೂಲವೇ ಬಹು ದೊಡ್ಡ ಕೊಡುಗೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಟ್ಟದ ಜಾನುವಾರಗಳ ಜಾತ್ರೆ ರದ್ದು

Tue Jan 10 , 2023
ಚಡಚಣ ಪಟ್ಟಣದ ಅವರಾತ್ರಿ ಅಮಾವಾಸ್ಯೆಯ ದಿನ ಸಂಗಮೇಶ್ವರ ಜಾತ್ರೆಯು ಆರಂಭಗೊಳ್ಳುತ್ತಿದ್ದುಶನಿವಾರ 21ರಿಂದ 25 ರವರೆಗೆ ಐದು ದಿನಗಳ ಕಾಲ ಜಾತ್ರೆ ಜರಗಲಿರುವ ಜಾತ್ರೆಯಲ್ಲಿ ಜಾನುವಾರಗಳಿಗೆ ಭಯಾನಕ ಚರ್ಮರೋಗ ಬಂದ ಕಾರಣಈ ವರ್ಷ ಜಾನುವಾರ ಜಾತ್ರೆ ನಡೆಯುವುದಿಲ್ಲವೆಂದು ತಹಶೀಲ್ದಾರ್ ಹನುಮಂತ್ ಶಿರಟ್ಟಿ ಹೇಳಿದರು.ಚಡಚಣ ಪಿಎಸ್ಐ ಸಂಜಯ ತಿಪ್ಪಾರೆಡ್ಡಿ ಅವರು ಮಾತನಾಡಿಎಲ್ಲರೂ ಕಾನೂನು ಸುವೆವಸ್ಥೆಯನ್ನು ಕಾಪಾಡಿಕೊಂಡು ಜಾತ್ರೆ ಮಾಡಬೇಕೆಂದು ಹೇಳಿದರು.ಇದೇ ಸಂದರ್ಭದಲ್ಲಿ ಪ.ಪಂ. ಮುಖ್ಯ ಅಧಿಕಾರಿ ಬಾಬುಸಾಹೇಬ ಅವರು ಜಾತ್ರೆಗೆ ನಮ್ಮ ಪ.ಪಂ. […]

Advertisement

Wordpress Social Share Plugin powered by Ultimatelysocial