ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದುಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ..ಹುಬ್ಬಳ್ಳಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದುಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆಆತ ಯಾರ ಜೊತೆಗೆ ನಂಟು ಹೊಂದಿದ್ದ ಆತನ ಹಿನ್ನೆಲೆ ಏನು ಎಂಬುವುದು ಎಲ್ಲಾ ಗೊತ್ತಿದೆ ಮೀಸಲಾತಿ ವಿಚಾರಸಂವಿಧಾನ ಬದ್ದವಾಗಿ ಮೀಸಲಾತಿ ಮಾಡಬೇಕುಹಿಂದೂಳಿದ ವರ್ಗಗಳ ಆಯೋಗದ ವರದಿ ಬಹಳ ಮುಖ್ಯಹೀಗಾಗಿ ಅವರ ವರದಿಗಾಗಿ ಕಾಯುತ್ತಿದ್ದೆವೆಮಹಾದಾಯಿ ವಿಚಾರಅರಣ್ಯ ಇಲಾಖೆ ಸ್ಪಷ್ಟನೆ ಕೇಳೋದು ಸಾಮಾನ್ಯಈ ಹಿಂದೆ ಸಾಕಷ್ಟು ವಿಚಾರದಲ್ಲಿ ಸ್ಪಷ್ಟನೆ ಕೆಳಿದ್ದಾರೆನಾವು ಸಮರ್ಥವಾಗಿ ಉತ್ತರ ನೀಡುತ್ತೆವೆಕೋಲಾರದಲ್ಲಿ ಸಿದ್ದು ಸ್ಪರ್ಧೆ ಅವರ ವೈಯಕ್ತಿಕಈ ಬಗ್ಗೆ ವ್ಯಾಖ್ಯಾನ ನಾನು ಮಾಡಲ್ಲಎಲ್ಲಾ ಕಡೆ ನಿಲ್ಲಲು ಅವರು ಸರ್ವ ಸ್ವತಂತ್ರರು ಆದರೆ ತೀರ್ಮಾನವನ್ನು ಕೋಲಾರದ ಜನತೆ ಮಾಡತ್ತಾರೆಜನವರಿ 12 ರಿಂದ ಜನವರಿ 16 ರವರೆಗ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದುಇದಕ್ಕೆ ಮಹತ್ವ ನೀಡಲಾಗಿದ್ದು ಮಾನವ ಸಂಪನ್ಮೂಲವೇ ಬಹು ದೊಡ್ಡ ಕೊಡುಗೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.
https://play.google.com/store/apps/details?id=com.speed.newskannada