ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಸಂಗೀತ ನಿರ್ದೇಶನದ “ಪ್ರೀತ್ಸು” ಚಿತ್ರದ ಹಾಡುಗಳ ಬಿಡುಗಡೆ.

ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ
“ಪ್ರೀತ್ಸು” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಳೆದ ಮೂವತ್ತು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ನವಭಾರತ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ “ಪ್ರೀತ್ಸು” ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ ಸಾಥ್ ನೀಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಚಿತ್ರಕ್ಕೆ ಸಂಗೀತ ನೀಡಿರುವುದು ನಿಜಕ್ಕೂ ಸಂತಸ ತಂದಿದೆ. ನನಗೆ ಇಳಯರಾಜ ಅವರು ಬಹುದಿನಗಳ ಪರಿಚಯ. ಅವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ವೈದ್ಯರ ಸಲಹೆ ಮೇರೆಗೆ ಕೊನೆಯಲ್ಲಿ ಅವರು ಬರುವುದು ರದ್ದಾಯಿತು. ವಿಡಿಯೋ ಮೂಲಕ ಅವರು ಸಂದೇಶ ಕಳುಹಿಸಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಹರಸಿ ಎಂದರು ನಿರ್ದೇಶಕ ಕೆ.ಗಣೇಶನ್.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೈಲುಗಳಲ್ಲಿ ಇನ್ನು ಮುಂದೆ ಮಹಾಮೃತ್ಯುಂಜಯ ಮಂತ್ರ ಮತ್ತು ಗಾಯತ್ರಿ ಮಂತ್ರ ಮೊಳಗಲಿದೆ.

Fri Apr 8 , 2022
  ಉತ್ತರ ಪ್ರದೇಶ: ಜೈಲುಗಳಲ್ಲಿ ಇನ್ನು ಮುಂದೆ ಮಹಾಮೃತ್ಯುಂಜಯ ಮಂತ್ರ ಮತ್ತು ಗಾಯತ್ರಿ ಮಂತ್ರ ಮೊಳಗಲಿದೆ. ಕೈದಿಗಳ ಮಾನಸಿಕ ನೆಮ್ಮದಿಗಾಗಿ ಯೋಗಿ ಸರ್ಕಾರ ಈ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜೈಲುಗಳಲ್ಲಿ ಮಹಾಮೃತ್ಯುಂಜಯ ಮಂತ್ರ ಮತ್ತು ಗಾಯತ್ರಿ ಮಂತ್ರವನ್ನು ಪಠಿಸುವಂತೆ ಸಚಿವ ಧರಂವೀರ್ ಪ್ರಜಾಪತಿ ಆದೇಶಿಸಿದ್ದಾರೆ. ಸಚಿವರ ಆದೇಶದ ಬೆನ್ನಲ್ಲೇ ಯುಪಿ ಜೈಲುಗಳಲ್ಲಿ ಮಂತ್ರ ಪಠಣ ಕೂಡ ಆರಂಭವಾಗಿದೆಯಂತೆ. ಇತ್ತೀಚೆಗಷ್ಟೆ ಸಚಿವರ ಜೊತೆ ಸಭೆ ನಡೆಸಿದ್ದ ಸಿಎಂ ಯೋಗಿ ಆದಿತ್ಯನಾಥ್‌, 100 […]

Advertisement

Wordpress Social Share Plugin powered by Ultimatelysocial