ಬೆಳಗಾವಿ-ತಲವಾರ,ಬರ್ಚಿ ಹಿಡಿದುಕೊಂಡು ಬಂದ ಕಿಡಗೇಡಿಗಳು ರಾಯಣ್ಣ ಸರ್ಕಲ್ ನಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಮೂರ್ತಿಯ ಮುಖವನ್ನು ಭಗ್ನಗೊಳಿಸಿ,ಖಡ್ಗವನ್ನು ಮುರಿದು ಮೂರ್ತಿಯ ಕೈಯನ್ನು ಧ್ವಂಸ ಮಾಡಿದ ಘಟನೆ ಮದ್ಯರಾತ್ರಿ ಅನಿಗೋಳದಲ್ಲಿ ನಡೆದಿದೆ..ತಡರಾತ್ರಿ ಏಕಾಏಕಿ ದಾಳಿ ಮಾಡಿದ ಕಿಡಗೇಡಿಗಳು ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸಂಪೂರ್ಣವಾಗಿ ಭಗ್ನಗೊಳಿಸಿದ್ದಾರೆ.
ಬೆಳಗಾವಿಯಲ್ಲಿ ತಡರಾತ್ರಿ ರಾಯಣ್ಣನ ಮೂರ್ತಿ ಧ್ವಂಸ…!!
Please follow and like us: