ಹಬ್ಬಿದ್ದು, ಉರ್ದು ಶಾಲೆಯ ವಿದ್ಯಾರ್ಥಿನಿಯೊಬ್ಬಳು ʼಅಪ್ನಾ ಟೈಂ ಆಯೇಗಾʼ ಎನ್ನುವ ಬರಹವಿರುವ ಮಾಸ್ಕ್‌ ಧರಿಸಿ ಬಂದಿದ್ದಳು.

ಹುಬ್ಬಳ್ಳಿ : ರಾಜ್ಯದ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಹಿಜಾಬ್‌ ವಿವಾದ ಈಗ ಹುಬ್ಬಳ್ಳಿಗೂ ಹಬ್ಬಿದ್ದು, ಉರ್ದು ಶಾಲೆಯ ವಿದ್ಯಾರ್ಥಿನಿಯೊಬ್ಬಳು ʼಅಪ್ನಾ ಟೈಂ ಆಯೇಗಾʼ ಎನ್ನುವ ಬರಹವಿರುವ ಮಾಸ್ಕ್‌ ಧರಿಸಿ ಬಂದಿದ್ದಳು.ಹುಬ್ಬಳ್ಳಿಯ ಕೌಲ್‌ ಪೇಟೆಯಲ್ಲಿರುವ ಉರ್ದು ಶಾಲೆಯ ವಿದ್ಯಾರ್ಥಿಗಳು ಹೈಕೋರ್ಟ್‌ ಆದೇಶಕ್ಕೆ ಡೋಂಟ್‌ ಕೇರ್‌ ಎಂದಿದ್ದು, ಹಿಜಾಬ್‌ ಧರಿಸಿಯೇ ಶಾಲೆಗೆ ಬಂದಿದ್ದಾರೆ.ಇನ್ನು ಇದ್ರಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಾಬ್‌ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುವಂತಹ ಅಪ್ನಾ ಟೈಂ ಆಯೇಗಾ ಎನ್ನುವ ಬರಹವಿರುವ ಮಾಸ್ಕ್‌ ಧರಿಸಿ ಬಂದಿದ್ದಳು. ನಂತರ ಶಿಕ್ಷಕರು ವಿದ್ಯಾರ್ಥಿನಿಯ ಮನವೋಲಿಸಿ ಮಾಸ್ಕ್‌ ತೆಗೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾತಕನ ಕುಂಡಲಿಯಲ್ಲಿ ಗ್ರಹಗಳು ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಮತ್ತು ಇವುಗಳ ಪರಿಹಾರಗಳು

Mon Feb 14 , 2022
  ಗ್ರಹಗಳು ೧)ನೀಚತ್ವದಲ್ಲಿ ೨)ಶತೃಕ್ಷೇತ್ರಗಳಲ್ಲಿ ೩)ದುಸ್ಥಾನಗಳಲ್ಲಿ ಅಶುಭರ ಸಂಪರ್ಕದಲ್ಲಿದ್ದರೆ ೪)ಅಸ್ತಂಗತ 5) ೬, ೮೧೨ನೇ ಸ್ಥಾನಗಳಲ್ಲಿದ್ದರೆ. ೬)ಕೇಂದ್ರಾದಿಪತಿಯಾಗಿ ತನ್ನದಲ್ಲದ ಮತ್ತೊಂದು ಕೇಂದ್ರದಲ್ಲಿದ್ದರೆ. ೭)ಗ್ರಹ ಯುದ್ದದಲ್ಲಿ ಪರಾಜಿತ ಈ ರೀತಿ ಇದ್ದಾಗ ಗ್ರಹಗಳು ಬಲಹೀನರೆಂದು ಪರಿಗಣಿಸಲಾಗುತ್ತದೆ. ರವಿಯಿಂದ ಉಂಟಾಗುವ ತೊದರೆಗಳು ಮತ್ತು ಅದಕ್ಕೆ ಪರಿಹಾರಗಳು ತೊಂದರೆಗಳು :- ಆತ್ಮ ವಿಶ್ವಾಸದ ಗೌರವದ ಕೊರತೆ,ದೈರ್ಯ,ಉತ್ಸಾಹಗಳು ಇಲ್ಲದಿರುವಿಕೆ,ಇತರರ ಬಗ್ಗೆ ಹೆದರಿಕೆ. ಮುನ್ನುಗ್ಗುವವರಲ್ಲ. ಎಲ್ಲದಕ್ಕೂ ಇತರರ ಮೇಲೆ ಸದಾ ಅವಲಂಬನೆ ಜೀವನದಲ್ಲಿ ಸೋಲು,ಮೇಲಾಧಿಕಾರಿಗಳಲ್ಲಿ ಸದಾವಿರಸ,ತಂದೆಯ ಅಸಹಕಾರ,ಮಗನಿಂದ […]

Advertisement

Wordpress Social Share Plugin powered by Ultimatelysocial