ನೀಡುವಂತೆ ಶಾಸಕ ರಾಜಾವೆಂಕಟಪ್ಪನಾಯಕ ಕೋರಿಕೊಂಡಿದ್ದಾರೆ, ಹೀಗಾಗಿ ಇನ್ನು ಮೂರು ತಿಂಗಳೊಳಗಾಗಿ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಪರಿಶಿಷ್ಟ ಜಾತಿ ಬಾಲಕಿಯರ ವಸತಿ ನಿಲಯ ಹಾಗು ಬಸ್ ಡಿಪೋವನ್ನು ಉದ್ಘಾಟಿಸಿ ಮಾತನಾಡಿದರು.
ಬಸ್ ಡಿಪೋವನ್ನು ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದೆ ಶಾಸಕರು ಇದಕ್ಕೆ ಪರಿಶ್ರಮ ಪಟ್ಟಿದ್ದರಿಂದ ಗುಣಮಟ್ಟದಲ್ಲಿ ನಿರ್ಮಾಣವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗಕ್ಕಾಗಿ ಸುಮಾರು 600ಕ್ಕು ಅಧಿಕ ಬಸ್ ಗಳನ್ನು ಖರೀದಿ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೊಸ ಬಸ್ ಗಳು ಇಷ್ಟರಲ್ಲೆ ಬರಲಿವೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada