ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಸೆಲಂ ಗ್ಯಾಂಗ್ ಬಂಧನ.

 

ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಸೆಲಂ ಗ್ಯಾಂಗ್ ಬಂಧನ 22 ವರ್ಷಗಳ ಬಳಿಕ ಬೆಂಗಳೂರಿನ ಜಾನ್ಞಭಾರತಿ ಪೊಲೀಸರ ಬಲೆಗೆ ಬಿದ್ದ ಗ್ಯಾಂಗ್‌   ತಮಿಳುನಾಡಿನ ಸೆಲಂ ಮೂಲದ ಅಣಾದೂರೈ, ಮೀರಮಲೈ, ಬಾಬು ಬಂಧಿತ ಆರೋಪಿಗಳು ಶಾಲಾ ಕಾಲೇಜು ಗಳಲ್ಲಿ ಅಡ್ಮಿಷನ್ ಸಮಯದಲ್ಲಿ ಹಣ ಕಾಲೇಜುಗಳಲ್ಲಿ ಇರುತ್ತೆ ಅಂತ ಪ್ಲಾನ್ ಮಾಡಿ ಕೃತ್ಯ. ಒಂದು ವರ್ಷದಲ್ಲಿ ಒಮ್ಮೆ ಮಾತ್ರ ಶಾಲಾ ಕಾಲೇಜುಗಳಲ್ಲಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ 2001 ರಲ್ಲಿ ಪ್ರೇಜರ್ ಟೌನ್ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್ ಆರೋಪಿಗಳ ಬಂಧನದಿಂದ 12 ಪ್ರಕರಣಗಳು ಪತ್ತೆಹಚ್ಚಿದ ಜಾನ್ಞಭಾರತಿ ಪೊಲೀಸರು ಐದು ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ವಶಕ್ಕೆ ಜಾನ್ಞಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪ್ಪು ಅಭಿಮಾನಿಗಳಿಂದ "13" ಟೀಸರ್ ಬಿಡುಗಡೆ....!

Mon Feb 27 , 2023
ಬೆಂಗಳೂರು: ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು.ನಟ ರಾಘವೇಂದ್ರ ರಾಜ್‌ಕುಮಾರ್‌, ನಟಿ ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್‌ ಕುಮಾರ್‌, ಹೆಚ್.ಎಸ್. […]

Advertisement

Wordpress Social Share Plugin powered by Ultimatelysocial