ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠ!

ಇನ್ನೊಂದು ಭಾಷೆಯನ್ನು ನಾವು ಅತಿಕ್ರಮಿಸುವರಲ್ಲ, ಅವರನ್ನ ಗೌರವಿಸುತ್ತೇವೆ

ಚಿಕ್ಕಮಗಳೂರಿನಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯೆ ನಮ್ಮ ದೇಶದಲ್ಲಿ ಒಂದು ಭಾಷೆ ಇನ್ನೊಂದು ಭಾಷೆಯನ್ನ ಕೊಂದಿಲ್ಲ, ಕೊಲ್ಲುವುದಿಲ್ಲ

ನಾಶಮಾಡಿ ಬೆಳೆಯುವುದು ಪರಕೀಯರಿಂದ ಬಂದಿರುವ ಮನೋಭಾವನೆ ಶೇಕಡ 48 ರಷ್ಟು ನಮ್ಮ ದೇಶದ ಜನರಿಗೆ ಹಿಂದಿ ಮಾತೃಭಾಷೆ

ಹೀಗಾಗಿ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬಹುದು ಆದರೆ ನಮ್ಮ ಮಾತೃಭಾಷೆಯೇ ನಮಗೆ ಹೆಮ್ಮೆಯ ವಿಷಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅಕ್ರೋಶ!

Thu Apr 28 , 2022
ಪ್ರಗತಿ ಪರಿಶೀಲನೆ ಸಭೆಯಿಂದ ಹೊರನಡೆದ ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ.. ಜಿಲ್ಲಾಡಳಿತದ ನಡೆಗೆ ಆಕ್ರೊಶ.ಸಚಿವ ಹಾಲಪ್ಪ ಆಚಾರ ನಡೆಸುತ್ತಿರುವ ಸಭೆಯೊಳಗೆ ಎಂಟ್ರಿಕೊಟ್ಟು ಅಕ್ರೋಶ ವ್ಯಕ್ತಪಡಿಸಿದ ಚಿಂಚನಸೂರು, ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಹಾಲಪ್ಪ ಆಚಾರ ನಡೆಸುತ್ತಿರುವ ಪ್ರಗತಿ ಪರಿಶೀಲನೆ ಸಭೆ,ಸಚಿವರ ಆಗಮನದ ಬಗ್ಗೆ ಅಧಿಕಾರಿಗಳು ಯಾರು ಮಾಹಿತಿ ನೀಡಿಲ್ಲ, ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಹೇಳಿದಕ್ಕೆ ನಾನು ಇಲ್ಲಿಗೆ ಬಂದಿದ್ದೆನೆ,ನಾನು ಐದು ಸಲ […]

Advertisement

Wordpress Social Share Plugin powered by Ultimatelysocial