ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಿಗೆ ಅವಮಾನ ಮಾಡಲಾಗುತ್ತಿದೆ. ಬೀದರ್ ನ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ. ಯಾವ ಏಣಿಯಿಂದ ಮೇಲೆ ಬಂದಿದ್ದರು, ಅದೇ ಏಣಿ ಒದ್ದು ಹಿರಿಯ ನಾಯಕರಿಗೆ ಕೆಳಗೆ ಹಾಕುವಂತ ಕೆಲಸ ಬಿಜೆಪಿಯಲ್ಲಿದೆ. ಯಡಿಯೂರಪ್ಪ ಅವರಿಗೆ ಕಣ್ಣೀರಯ ಹಾಕಿಸಿ ಅಧಿಕಾರದಿಂದ ಕೇಳಗಿಸಿಳಿದರು. ಅದೇ ರೀತಿ ಇವತ್ತು ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ನಾಯಕರು ಟಿಕೆಟ್ ಗಾಗಿ ಒದ್ದಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ.
ಬೀದರ್ ಜಿಲ್ಲೆಯ ಆರಕ್ಕೆ ಆರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರದಲ್ಲಿ ಜಯಗಳಿಸುತ್ತೇನೆ. ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಜಯ ಗಳಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ೪೦% ಸರ್ಕಾರ ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ಬಿಜೆಪಿ ಸರ್ಕಾರವನ್ನ ಕಿತ್ತೊಗೆಯಲು ಜನ ತೀರ್ಮಾನ ಮಾಡಿದಾರೆ.
https://play.google.com/store/apps/details?id=com.speed.newskannada