ಹಿರಿಯ ರಾಜಕಾರಣಿ, ಕೊಡುಗೈ ದಾನಿ ‘ಟಿ. ಜಾನ್’ ಇನ್ನಿಲ್ಲ.

ಬೆಂಗಳೂರು : ಹಿರಿಯ ರಾಜಕಾರಣಿ ಟಿ. ಜಾನ್ (92) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇರಳ ಮೂಲದ ಟಿ.ಜಾನ್ ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದರು. ಟಿ ಜಾನ್ ಅವರು ಕಷ್ಟದಲ್ಲಿರುವ ಸಹಾಯ ಮಾಡುವ ಮೂಲಕ ಅಪಾರ ಜನಮನ್ನಣೆಗಳಿಸಿದ್ದರು.

ಎಸ್ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಪ್ರಸಿದ್ದಿ ಪಡೆದಿದ್ದರು.

ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಆರಂಭಿಸಿ ಜನರ ಸೇವೆ ಮಾಡಿದ್ದ ಜಾನ್ ಇಂದು ವಿಧಿವಶರಾಗಿದ್ದಾರೆ. ನಾಳೆ ಶನಿವಾರ ಬೆಂಗಳೂರಿನಲ್ಲಿ ಟಿ.ಜಾನ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೇ. 50 ರಷ್ಟು ದಂಡ ಪಾವತಿಗೆ ನಾಳೆಯೇ ಕೊನೆ ದಿನ

Fri Feb 10 , 2023
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ. ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, ಅವಧಿ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಹೇಳಿದ್ದಾರೆ. ಪಾನಮತ್ತ ಚಾಲನೆ ಹೊರತಾಗಿ ಉಳಿದೆಲ್ಲ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಫೆಬ್ರವರಿ 11ರವರೆಗೆ ಶೇಕಡ 50ರಷ್ಟು ರಿಯಾಯಿತಿ ನೀಡಿ ದಂಡಪಾವತಿಸಲು ಆದೇಶ ಹೊರಡಿಸಲಾಗಿತ್ತು. ಫೆಬ್ರವರಿ 11 […]

Advertisement

Wordpress Social Share Plugin powered by Ultimatelysocial