ಚಿರತೆ ದಾಳಿಗೆ ಕುರಿ ಸಾವು

ಚಿರತೆ ದಾಳಿಗೆ ಕುರಿ ಸಾವನಪ್ಪಿರುವ ಘಟನೆ ಕನಕಪುರ ತಾಲೂಕು ಕೋಡಿಹಳ್ಳಿ ಹೋಬಳಿಯ ವೀರಯ್ಯ ನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಇನ್ನು ಶಿವಣ್ಣ ಎಂಬುವರಿಗೆ ಸೇರಿದ ಕುರಿ ಎಂದು ಹೇಳಲಾಗುತ್ತಿದೆ. ತಡರಾತ್ರಿ ಕೊಟ್ಟಿಗೆಗೆ ನುಗ್ಗಿ ಚಿರತೆ ದಾಳಿ ನಡೆಸಿದೆ. ಸತತ ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ದಾಳಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರಿಸುತ್ತಿರುವ ಅರಣ್ಯ ಅಧಿಕಾರಿಗಳು, ಸದ್ಯ ಭಯಬೀತರಾಗಿರುವ ಸುತ್ತಮುತ್ತಲಿನ ಗ್ರಾಮಸ್ಥರು.

ಇದನ್ನೂ ಓದಿ:ಮರಳನ್ನು 3000 ರಿಂದ 4000 ರೂ ಗೆ ಮಾರಾಟ

Please follow and like us:

Leave a Reply

Your email address will not be published. Required fields are marked *

Next Post

ಕಾಡಾನೆಗಳ ಅಬ್ಬರಕ್ಕೆ 10-15 ತೆಂಗಿನ ಸಸಿ ನಾಶ

Thu Feb 25 , 2021
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು, ಆನೆಗಳ ಹಿಂಡು ಬೆಳೆಗಳನ್ನು ಸಂಪೂರ್ಣ ನಾಶಪಡಿಸಿದೆ. ಕಾಡಾನೆಗಳ ಅಬ್ಬರಕ್ಕೆ 10-15 ತೆಂಗಿನ ಸಸಿಗಳು ನಾಶವಾಗಿದೆ.3-5 ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು,ವೆಂಕಟಲಕ್ಷ್ಮಮ್ಮ, ಮಲ್ಲೇಶ್ ಎಂಬುವರಿಗೆ ಸೇರಿದ ಬೆಳೆಯನ್ನು ಸಂಪೂರ್ಣ ಧ್ವಂಸ ಮಾಡಿದೆ. ಕಳೆದ 1 ತಿಂಗಳಿಂದ ಸತತವಾಗಿ ಕಾಡಾನೆಗಳು ದಾಳಿ ನಡೆಸುತ್ತಿದ್ದು,ಆನೆಗಳ ದಾಳಿಗೆ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಇದನ್ನೂ ಓದಿ:ಚಿರತೆ ದಾಳಿಗೆ ಕುರಿ ಸಾವು Please follow and like us:

Advertisement

Wordpress Social Share Plugin powered by Ultimatelysocial