ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಕಲೇಶಪುರ ಅರೆಹಳ್ಳಿ 12ವರ್ಷದ ಸುಹಾನ ಎಂಬಾಕೆಯನ್ನು ಪುತ್ತೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ನಲ್ಲಿ ವೈದೇಹಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. 15 ದಿನಗಳಿಂದ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಲಿಂಗ್ಸ್ ಟ್ರಾನ್ಸ್ಪೋರ್ಟ್ ಮಾಡುವಂತೆ ವೈದ್ಯರು ಸೂಚಿಸಿದರು… ಮಹಾವೀರ ಆಸ್ಪತ್ರೆಯ ವೈದ್ಯರಾದ ಸುರೇಶ್ ಪುತ್ತೂರಾಯರು ಇವರ ನೇತೃತ್ವದಲ್ಲಿ ಯುವತಿಯನ್ನು ಶಿಫ್ಟ್ ಮಾಡಲಾಯಿತು…
ಇದನ್ನೂ ಓದಿ :ಕನಕಪುರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ
Please follow and like us:
Fri Feb 5 , 2021
ಇನ್ಮುಂದೆ ಮೈಸೂರಿನಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕದಂತೆ ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿದ್ದಾರೆ. ಮೈಸೂರು ಡಿಸಿಪಿ ಗೀತಾ ಪ್ರಸನ್ನ ಅವರು, ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ ಸಿಸಿ ಟಿವಿಯಲ್ಲಿ ನೋಂದಣಿ ಸಂಖ್ಯೆ ಅಪ್ರಾಪ್ತನ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.ಅಪ್ರಾಪ್ತರ ಬೈಕ್ ರೈಡ್ ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಪೊಲೀಸರು ಹೊಸ […]