ಶಿವಾಜಿ ಜಯಂತಿ ಅಂಗವಾಗಿ ವಿಜಯಪುರದಲ್ಲಿ ಬೃಹತ್ ಮೆರವಣಿಗೆ.

 

ಶಿವಾಜಿ ಜಯಂತಿ ಅಂಗವಾಗಿ ವಿಜಯಪುರದಲ್ಲಿ ಬೃಹತ್ ಮೆರವಣಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಮೆರವಣಿಗೆ ವಿಜಯಪುರ ನಗರದ ರಾಮಮಂದಿರದಿಂದ ಸಿದ್ದೇಶ್ವರ ದೇವಸ್ಥಾನ ಗಾಂಧಿ ಚೌಕ್ ಮಾರ್ಗವಾಗಿ ಶಿವಾಜಿ ಚೌಕ್ ವರೆಗೂ ಆಗಮಿಸಲಿರುವ ಬೃಹತ್ ಮೆರವಣಿಗೆ ಮೆರವಣಿಗೆಯಲ್ಲಿ ಸಾವಿರಾರು ಯುವಕರು ಭಾಗಿ ಡಿಜೆ ಸೌಂಡ್ ಗೆ ಹೆಜ್ಜೆ ಹಾಕಿ ಕುಳಿದು ಕುಪ್ಪಳಿಸುತ್ತಿರುವ ಯುವಕರು ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಂಚಾರ ಬಂದ್ ಪರ್ಯಾಯ ಮಾರ್ಗದ ವ್ಯವಸ್ಥೆ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ    ಮೆರವಣಿಗೆ ಬಳಿಕ ಶಿವಾಜಿ ಚೌಕ್ ನಲ್ಲಿ ನಡೆಯಲಿರುವ ಬಹಿರಂಗ ಕಾರ್ಯಕ್ರಮ‌‌.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೈರಾಣಾದ ಹೈನೋದ್ಯಮ, ಹಾಲು ಉತ್ಪಾದಕರು ಕಂಗಾಲು

Mon Feb 27 , 2023
ಕಳೆದ ವರ್ಷ ಅತಿವೃಷ್ಟಿಯಿಂದ ಕಂಗೆಟ್ಟಿದ್ದ ಹೈನೋದ್ಯಮ ನಂತರದಲ್ಲಿ ಉಲ್ಬಣಗೊಂಡಿದ್ದ ಚರ್ಮಗಂಟು ರೋಗ, ಕಾಲುಬೇನೆಯಿಂದ ಮತ್ತಷ್ಟು ತತ್ತರಿಸಿತ್ತು. ಇದೀಗ ಮತ್ತೆ ಬೇಸಿಗೆ ಆರಂಭದಲ್ಲೇ ಹಾಲಿನ ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡಿದ್ದು, ಬೇಡಿಕೆಗೆ ತಕ್ಕಂತೆ ಹಾಲು ಪೂರೈಸಲಾಗದೆ ಹೈನೋದ್ಯಮ ಹೈರಾಣಾಗಿದೆ. ರಾಜ್ಯಾದ್ಯಂತ 25 ಲಕ್ಷಕ್ಕೂ ಅಧಿಕ ಹೈನುಗಾರರಿದ್ದು, ಕೆಎಂಎಫ್​ನ 15 ಒಕ್ಕೂಟ ಸೇರಿ 16 ಸಾವಿರ ಪ್ರಾಥಮಿಕ ಹಾಲು ಸಹಕಾರ ಸಂಘಗಳಡಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಕಳೆದ 6 ತಿಂಗಳಿನಿಂದ ರಾಜ್ಯ 9500ಕ್ಕೂ […]

Advertisement

Wordpress Social Share Plugin powered by Ultimatelysocial