ಮುಳುಗುವ ಹಂತದಲ್ಲಿ ಭದ್ರಾವತಿ ಪಟ್ಟಣದ ಸೇತುವೆ.
ಮುಳುಗಿದ ಭದ್ರಾವತಿಯ ಸಂಗಮೇಶ್ವರ ಮಂಟಪ.
ಸೇತುವೆ ಮೇಲೆ ನೀರು ಹರಿದು ಸಂಚಾರ ಅಸ್ತವ್ಯಸ್ತ.
ಸೇತುವೆ ಎರಡೂ ಕಡೆ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು.
ಎರಡೂ ಕಡೆ ಪೊಲೀಸ್ ಸಿಬ್ಭಂಧಿ ನಿಯೋಜನೆ.
ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಂಡ ಜಿಲ್ಲಾಡಳಿತ.
ತಗ್ಗು ಪ್ರದೇಶದ ಜನರಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಹೊಸಸೇತುವೆ ಸಂಪೂರ್ಣ ಮುಳುಗಡೆ.
ನೀರಿನ ಮಟ್ಟ ಇನ್ನೂ ಏರಿಕೆಯಾಗುವ ಸಾಧ್ಯತೆ.
ಆತಂಕದಲ್ಲಿ ತಗ್ಗು ಪ್ರದೇಶದ ನಿವಾಸಿಗಳು.
ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ನೆರೆ ಭೀತಿ.
ನಿವಾಸಿಗಳ ಸ್ಥಳಾಂತರ ಮಾಡಿದ ಜಿಲ್ಲಾಡಳಿತ.
ನೆರೆ ಭೀತಿ ಪ್ರದೇಶಗಳಿಗೆ ಭೇಟಿ ನೀಡಿದ ಡಿ.ಸಿ.
ಹುತ್ತ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ.
ಕಾಳಜಿ ಕೇಂದ್ರ ವೀಕ್ಷಿಸಿದ ಡಿಸಿ ಡಾ. ಸೆಲ್ವಮಣಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: