: ಶಿವಮೊಗ್ಗದಲ್ಲಿ ತಡರಾತ್ರಿ ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗ : ಶಿವಮೊಗ್ಗದ ಸೂಳೆಬೈಲ್ ನಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.ಶಿವಮೊಗ್ಗದ ಸೂಳೆಬೈಲ್ ನಲ್ಲಿ ತಡರಾತ್ರಿ ಇಬ್ಬರು ಯುವಕರನ್ನು ಹತ್ಯೆ ಮಾಡಲಾಗಿದೆ.ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಲ್ಲಾಭಕ್ಷ, ಸಲೀಂ ಎಂಬ ಯುವಕರನ್ನು ಟಿಪ್ಪು ಹಾಗೂ ಸಹಚರರು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಚಿನ್ನದ ದರ: ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ರೂ 140 ರಷ್ಟು ಇಳಿಕೆಯಾಗಿದೆ. ನಿಮ್ಮ ನಗರದಲ್ಲಿ ಇತ್ತೀಚಿನ ದರಗಳನ್ನು ಪರಿಶೀಲಿಸಿ

Sun Feb 20 , 2022
  ಹೊಸದಿಲ್ಲಿ: ಭಾನುವಾರದಂದು ಭಾರತದಲ್ಲಿ ಚಿನ್ನದ ಬೆಲೆಯು ಹಿಂದಿನ ದಿನಕ್ಕಿಂತ ಸ್ವಲ್ಪ ಇಳಿಕೆ ಕಂಡಿತು, ಇದು ದೊಡ್ಡ ಲಾಭವನ್ನು ಕಂಡಿತು. ಗುಡ್‌ರಿಟರ್ನ್ಸ್‌ನ ವೆಬ್‌ಸೈಟ್‌ನಲ್ಲಿ ನವೀಕರಿಸಿದ ಮಾಹಿತಿಯ ಪ್ರಕಾರ, ಭಾರತದಲ್ಲಿ ಇಂದು (ಫೆಬ್ರವರಿ 20) ಪ್ರತಿ 10 ಗ್ರಾಂ ಚಿನ್ನದ ಬೆಲೆ 46,000 ರೂ ಮತ್ತು 24 ಕ್ಯಾರೆಟ್ ಚಿನ್ನಕ್ಕೆ 50,190 ರೂ. ಶನಿವಾರ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,300 ರೂ. ಮತ್ತು 24 ಕ್ಯಾರೆಟ್ […]

Advertisement

Wordpress Social Share Plugin powered by Ultimatelysocial