ಧಾರವಾಡ ಗ್ರಾಮೀಣ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ (64) ಇನ್ನಿಲ್ಲ
ಎಸ್. ಎಂ ಕೃಷ್ಣಾ ಸರ್ಕಾರದಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಶಿವಾನಂದ ಅಂಬಡಗಟ್ಟಿ
ಮೂಲತಃ ಅಳ್ನಾವರ ನಿವಾಸಿಯಾಗಿದ್ದ ಶಿವಾನಂದ ಸದ್ಯ ಧಾರವಾಡದಲ್ಲಿ ವಾಸ
ನಿನ್ನೆ ತಡರಾತ್ರಿ ಸಂಭವಿಸಿದ ಹೃದಯಾಘಾತದಿಂದ ವಿಧಿವಶ
1989ರಿಂದ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ಶಿವಾನಂದ
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಲೊಹೀತ್ ನಾಯ್ಕರ್ ವಿರುದ್ಧ ಪಕ್ಷೇತರರಾಗಿ ಆಯ್ಕೆ
1999ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದಿದ್ದ ಶಿವಾನಂದ
ಬಳಿಕ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ
1999-2004ರಲ್ಲಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ
ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಅಂಬಡಗಟ್ಟಿ ವಿನಯ ಕುಲಕರ್ಣಿ ವಿರುದ್ಧ ಸೋಲು
ವಿನಯ್ ಕುಲಕರ್ಣಿ ಗೆದ್ದ ನಂತರ ಮತ್ತೆ ಕಾಂಗ್ರೆಸ್ಗೆ ವಾಪಸ್
ನಂತರ ಜೆಡಿಎಸ್ ಗೆ ಸೇರ್ಪಡೆಗೊಂಡು 2018ರಲ್ಲಿ ಕಲಘಟಗಿ ವಿಧಾನಸಭೆ ಜೆಡಿಎಸ್ ಅಭ್ಯರ್ಥಿಯಾಗಿದ್ದರು
ಅಳ್ನಾವರ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 3ಗಂಟೆಗೆ ಅಂತ್ಯಕ್ರಿಯೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada