ರೈಲು ದುರಂತದಲ್ಲಿ ಜನ – ಜಾನುವಾರುಗಳ ಸಾವು ಸಂಭವಿಸುತ್ತದೆ.

ದೇಶದಲ್ಲಿ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ರೈಲು ದುರಂತದಲ್ಲಿ ಜನ – ಜಾನುವಾರುಗಳ ಸಾವು ಸಂಭವಿಸುತ್ತದೆ.

ಇಂತಹದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಾಳಗುಪ್ಪದಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಬರುತ್ತಿದ್ದ ವೇಳೆ ಕಾಶಿಪುರ ಗೇಟ್ ಡಳಿ ಹಳಿಗಳ ಮೇಲೆ ಎಮ್ಮೆಗಳ ಹಿಂಡು ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿದ್ದಾರೆ.

ಕೂಡಲೇ ಅವರು ರೈಲು ನಿಲ್ಲಿಸಿದ್ದು ಎಮ್ಮೆಗಳು ಹಳಿಗಳ ಮೇಲಿನಿಂದ ಇಳಿದು ಹೋದ ನಂತರ ರೈಲು ಚಾಲನೆ ಮಾಡಿಕೊಂಡು ಹೋಗಿದ್ದಾರೆ. ಇದನ್ನು ಗಮನಿಸಿದ ವಾಹನ ಸವಾರರು, ಲೋಕೋ ಪೈಲೆಟ್ ಮಾನವೀಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿ.ಆರ್.​ ಅಂಬೇಡ್ಕರ್​ ಗುಣಗಾನ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ!

Wed Apr 20 , 2022
  ಸೋಮವಾರಪೇಟೆ: ಡಾ.ಬಿ.ಆರ್.​ ಅಂಬೇಡ್ಕರ್​ ಗುಣಗಾನ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆ ಕೊಡಗು ಜಿಲ್ಲೆ ಸೋಮವಾರಪಟೆ ತಾಲೂಕಿನಲ್ಲಿ ಸಂಭವಿಸಿದೆ. ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್​ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್​ ಅವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಅಭಿಲಾಶ್​ ಭಾಷಣ ಮಾಡಿದ್ದ. ಈ ಬಗೆಗಿನ ಭಾಷಣದ ವಿಡಿಯೋ ತುಣುಕನ್ನು ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿತ್ತು. Play for […]

Advertisement

Wordpress Social Share Plugin powered by Ultimatelysocial