ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಮಳೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ.
ಕಾಗವಾಡ ಮತಕ್ಷೇತ್ರದ ಪ್ರವಾಹ ಭಾಧಿತವಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಿವಿಮಾತು.
ಯಾವುದೇ ಜೀವ ಹಾನಿಯಾಗದಂತೆ ಕ್ರಮವಹಿಸಲು ಸೂಚಿಸಿದ ಶ್ರೀಮಂತ ಪಾಟೀಲ.
ಕೃಷ್ಣಾ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಢಳಿತ ಹೈ ಅಲರ್ಟ ಘೋಷಿಸಿರುವ ಬೆನ್ನಲ್ಲೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶ್ರೀಮಂತ ಪಾಟೀಲ.
ಕಾಗವಾಡದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಭೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: