ಬೆಳಗಾವಿ ಜಿಲ್ಲೆ ಕಾಗವಾಡ ಪಟ್ಟಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮ
ಶಾಲಾ ವಿದ್ಯಾರ್ಥಿಗಳಿಗೆ ಅಪೋಸ್ಟಿಕತೆ ನೀಗಿಸುವಲ್ಲಿ
ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಧಾರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಿಸಲಾಯಿತು
ಮದ್ಯಾನ ಊಟದಲ್ಲಿ ಬಾಳೆಹಣ್ಣು ಮೊಟ್ಟೆ ಕಡಲೆ ಪಾಷ್ಟಿಕ ಆಹಾರ ಹೊಸ ಸೇರ್ಪಡೆ ಇವತ್ತಿನಿಂದ ರಾಜ್ಯಾದ್ಯಾಂತ ಚಾಲನೆ ರಾಜ್ಯ ಸರ್ಕಾರದಿಂದ ಚಾಲನೆ ನೀಡಲಾಗಿದೆ
ರಾಜ್ಯದ ಜನತೆ ಈ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: