ಸಚಿವ ಸುಧಾಕರ್ ಗನ್ ಮ್ಯಾನ್ ಗೆ ಧನ್ಯವಾದ ತಿಳಿಸಿದ ಮಹಿಳೆ..

ಮಹಿಳೆಗೆ ಚಿನ್ನದ ಸರ ವಾಪಾಸ್ ಮಾಡಿದ ಗನ್ ಮ್ಯಾನ್..

ಸಚಿವ ಸುಧಾಕರ್ ಗನ್ ಮ್ಯಾನ್ ಆಗಿರುವ ಸಿಎಅರ್
ಕಾನ್ಸ್ಟೇಬಲ್ ಅಂಜನ್ ಕುಮಾರ್..

ಜಿಟಿ ಮಾಲ್ ನಲ್ಲಿ ಸರ ಕಳೆದುಕೊಂಡಿದ್ದ ಮಹಿಳೆ..

ಮಹಿಳೆಯ ಚಿನ್ನದ ಸರ ಗನ್ ಮ್ಯಾನ್ ಗೆ ಸಿಕ್ಕಿತ್ತು..

ಸರ ಸಿಕ್ಕಿದ್ದರ ಬಗ್ಗೆ ಅಲ್ಲಿರುವ ಶಾಪ್ ಮಾಲೀಕರಿಗೆ ತಿಳಿಸಿದ್ದ ಗನ್ ಮ್ಯಾನ್

ಮಹಿಳೆಯನ್ನು ಶಾಪ್ ಗೆ ಕರೆಸುವಂತೆ ಹೇಳಿದ ಗನ್ ಮ್ಯಾನ್

ಶಾಪ್ ನಲ್ಲೇ ಮಹಿಳೆಗೆ ಸರವನ್ನು ಹಿಂದುರುಗಿಸಿದ ಗನ್ ಮ್ಯಾನ್

ಮಹಿಳೆಯಿಂದ ಕಾನ್ಸ್ ಟೇಬಲ್ ಪ್ರಾಮಾಣಿಕತೆ ಮೆಚ್ಚಿ ಪತ್ರ

ಕಮೀಷನರ್ ಗೆ ಪತ್ರ ಬರೆದ ಮಹಿಳೆ

ಪೊಲೀಸ್ ಇಲಾಖೆಗೆ ಹಾಗೂ ಗನ್ ಮ್ಯಾನ್ ಗೆ ಧನ್ಯವಾದ ತಿಳಿಸಿದ ಮಹಿಳೆ..

ಕಳೆದ ಏಳು ವರ್ಷಗಳಿಂದ ಸಚಿವ ಸುಧಾಕರ್ ಗೆ ಗನ್ ಮ್ಯಾನ್ ಆಗಿರುವ ಅಂಜನ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

'ಎಸಿಬಿ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್ ಅಧಿಕಾರಿ..'

Tue Jul 12 , 2022
ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಸಹಾಯಕ ಇಂಜಿನಿಯರ್ ಹಾಗೂ ಕಾರು ಚಾಲಕ.. ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್.. ಮಂಡ್ಯದ ಮದ್ದೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಘಟನೆ.. ಸಹಾಯಕ ಇಂಜಿನಿಯರ್ ಎಂ.ಮಹಾಲಿಂಗಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.. ಮದ್ದೂರಿನ ಈರೇಗೌಡನದೊಡ್ಡಿಯ ಗುತ್ತಿಗೆದಾರ ಕೃಷ್ಣೇಗೌಡರಿಗೆ ಲಂಚದ ಬೇಡಿಕೆ ಇಟ್ಟಿದ್ದ ಅಧಿಕಾರಿ. ಗುತ್ತಿಗೆದಾರ 5 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಮುಗಿಸಿದ್ದ ಕೃಷ್ಣೇಗೌಡ. ಬಿಲ್ […]

Advertisement

Wordpress Social Share Plugin powered by Ultimatelysocial