ಸುಸ್ತು, ಜ್ವರದಿಂದ ಬಳಲಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಾಸಾಗಿ ಕುಟುಂಬದ ವೈದ್ಯರಿಂದ ಚಿಕಿತ್ಸೆ ಪಡೆದು, ಅವರ ಸಲಹೆಯಂತೆ ವಿಶ್ರಾಂತಿ ಪಡೆದಿದ್ದಾರೆ..
ಮಂಗಳವಾರದಿಂದ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada