ಮೈಸೂರಿನಲ್ಲಿ ಸಿದ್ದರಾಮಯ್ಯ ಅಭಿಮಾನದಿಂದ ಪತ್ರಿಕಾಗೋಷ್ಠಿ
ಸಿದ್ದರಾಮಯ್ಯ ವಿರುದ್ದ ಸಚಿವ ಅಶ್ವಥ್ ನಾರಾಯಣ್ ಪ್ರಚೋದನೆಕಾರಿ ಹೇಳಿಕೆ ನೀಡಿದ ಹಿನ್ನಲೆ.
ಅಶ್ವಥ್ ನಾರಾಯಣ್ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ ಅಭಿಮಾನಿ ಬಳಗ.
ಪಟ್ಟಣದ ಮರೀಗೌಡ ಸ್ಮಾರಕ ಭವನದಲ್ಲಿ ನಡೆದ ಸುದ್ದಿಗೋಷ್ಠಿ.
ನಾಳೆ ನರಸೀಪುರದಲ್ಲಿ ಅಶ್ವಥ್ ನಾರಾಯಣ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಿದ್ದು ಅಭಿಮಾನಿಗಳ ತೀರ್ಮಾನ.
ಸಿದ್ದರಾಮಯ್ಯನವರು ಈ ರಾಜ್ಯ ಕಂಡ ಧೀಮಂತ ನಾಯಕ.
ಇಂತಹ ವ್ಯಕ್ತಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವುದು ಖಂಡನೀಯ.
ಉನ್ನತ ಶಿಕ್ಷಣ ಸಚಿವ ಸ್ಥಾನದಲ್ಲಿರುವವರು ಈ ರೀತಿ ಕೊಡುವುದು ಸರಿಯೇ.
ವಿದ್ಯಾರ್ಥಿಗಳಿಗೆ,ರಾಜ್ಯದ ಜನತೆಗೆ ಯಾವ ಸಂದೇಶ ಕೊಡಲು ಬಿಜೆಪಿಯವರು ಮುಂದಾಗಿದ್ದಾರೆ.
ಕೂಡಲೇ ಅಶ್ವಥ್ ನಾರಾಯಣರನ್ನ ಸಚಿವ ಸಂಪುಟದಿಂದ ಕೈ ಬಿಡಬೇಕು.
ಅಶ್ವಥ್ ನಾರಾಯಣ್ ಮೇಲೆ ಕಾನೂನು ಕ್ರಮ ಆಗಬೇಕು.
ಇಲ್ಲವಾದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಹೋರಾಟ ತೀವ್ರಗೋಳಿಸುತ್ತೇವೆ.
ಮೈಸೂರಿನಲ್ಲಿಸಿದ್ದು ಅಭಿಮಾನಿಗಳ ಎಚ್ಚರಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada