ಮತ್ತೆ ಸಿಎಂ ಆಗುವ ಅಸೆ ಬಿಚ್ಚಿಟ್ಟ ಸಿದ್ದು.

ಬಾಗಲಕೋಟ  ;ಮತ್ತೆ ಸಿಎಂ ಆಗುವ ಅಸೆ ಬಿಚ್ಚಿಟ್ಟ ಸಿದ್ದು.

ಇನ್ನೊಮ್ಮೆ ಗೆದ್ರೆ ನೇಕಾರರು,ವಿದ್ಯುತ್ ಬಿಲ್ ಮನ್ನಾ ಮಾಡ್ತೀನಿ.

ಬಾಗಲಕೋಟೆಯಲ್ಲಿ ನಿನ್ನೆ ನೇಕಾರರ ಮನವಿ ವೇಳೆಯಲ್ಲಿ ಹೇಳಿಕೆ.

ಇನ್ನೋಂದು ಸಾರಿ ಬಂದರೆ ಜೀರೋ ಮಾಡಿಬಿಡ್ತೀನಿ.

ಬಜೆಟ್ ನಲ್ಲಿ ಬರೀತೀನಿ ನೇಕಾರರ ಎಲ್ಲಾ ಸಾಲ ಜೀರೋ ಅಂತ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಮಟ್ಟದ ಜಿಲ್ಲಾ ಮತ್ತು ಕೈಗಾರಿಕಾ ಸಂಸ್ಥೆಗಳ ಮಹಾಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಭಾಷಣ

Sat Jul 16 , 2022
ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಕರ್ನಾಟಕ ಅತ್ಯಂತ ಪ್ರಗತಿಪರವಾಗಿರುವ ರಾಜ್ಯವಾಗಿದೆ ಇದಕ್ಕೆ ನಮ್ಮ ಪೂರ್ವಜರು ಮತ್ತು ಮೈಸೂರು ಸಂಸ್ಥಾನದ ಮಹಾರಾಜರಿಗೆ ಧನ್ಯವಾದಗಳು ವಿಶ್ವದ 500 ಫಾರ್ಚೂನ್ ಕಂಪನಿಗಳಲ್ಲಿ 400 ಕಂಪನಿಗಳು ಬೆಂಗಳೂರಿನಿಂದ ರನ್ ಆಗುತ್ತಿವೆ ಇದು ಹೆಮ್ಮೆಯ ವಿಷಯ ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಚಿತ್ರದುರ್ಗದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಆರಂಭವಾಗಬೇಕು ಕರ್ನಾಟಕ ಬೆಳೆಯಬೇಕು ಅಂದರೆ ಮೊದಲು ಉದ್ಯಮದಾರರು ಬೆಳೆಯಬೇಕು ದುಡ್ಡೆ ದೊಡ್ಡಪ್ಪ ಎನ್ನುವ ಕಾಲ ಬದಲಾಗಿದೆ ಈಗ […]

Advertisement

Wordpress Social Share Plugin powered by Ultimatelysocial