ದಾವಣಗೆರೆ- ಸಿದ್ದರಾಮಯ್ಯ ಅಮೃತ ಮಹೋತ್ಸವದ ಲೋಗೋ ಅನಾವರಣ.

ಅನಾವರಣಗೊಳಿಸಿದ ಎಚ್ ಸಿ ಮಹದೇವಪ್ಪ, ಬಿ ಎಲ್ ಶಂಕರ್, ಎಚ್ ಎಂ ರೇವಣ್ಣ.

ಕಾರ್ಯಕ್ರಮ ನಡೆಯುವ ಸ್ಥಳದಲ್ಲೆ ಲೋಗೋ ಅನಾವರಣ.

ಲೋಗೋದಲ್ಲಿ ಸಿದ್ದರಾಮಯ್ಯ ದೊಡ್ಡ ಪೋಟೋ ಹಾಗೂ 2022 ಹಾಗೂ ಸಿದ್ದರಾಮಯ್ಯ ಹೆಸರು ಹೈಲೈಟ್.

ದಾವಣಗೆರೆ ಹೊರಭಾಗದ ರಾ.ಹೆದ್ದಾರಿ 4ರ ಬಳ ಬೃಹತ್ ವೇದಿಕೆ ನಿರ್ಮಾಣ.

ಅಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗಲಕೋಟೆ. ಪ್ರವೀಣ ಅವರ ಹತ್ಯೆ ಖಂಡಿಸಿ ಸಾಮೂಹಿಕ ರಾಜೀನಾಮೆ...

Wed Jul 27 , 2022
ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತರೆಲ್ಲ ರಾಜೀನಾಮೆ…. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಪ್ರಧಾನ‌ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಹೇಳಿಕೆ… ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದ ಯುವ ಮೋರ್ಚಾದ ಪದಾಧಿಕಾರಿಗಳು… ಜಿಲ್ಲೆಯ ಯುವೋರ್ಚಾದ 12 ಮಂಡಳಗಳ ಪದಾಧಿಕಾರಿಗಳು,ಕಾರ್ಯಕರ್ತರು ರಾಜೀನಾಮೆ… ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿರುವ ಯುವಮೋರ್ಚಾ ಪದಾಧಿಕಾರಿಗಳು… ನಗರದ ವಿದ್ಯಾಗಿರಿಯಲ್ಲಿ ಯುವ […]

Advertisement

Wordpress Social Share Plugin powered by Ultimatelysocial