ಕ್ಷೇತ್ರದ ಬಗ್ಗೆ ಅಧಿಕೃತ ಹೇಳಿಕೆ ನೀಡಲಿರುವ ಮಾಜಿ ಸಿಎಂ ಸಿದ್ದರಾಮಯ್ಯ!

ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕ್ಷೇತ್ರ ಹುಡುಕಾಟ ಹಿನ್ನೆಲೆ

ಸಿದ್ದರಾಮಯ್ಯ ಗೆ ಕೊನೆಗೂ ಕ್ಷೇತ್ರವನ್ನ ಹುಡುಕಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ ಸಭೆ

ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂ.ಎಲ್.ಸಿ ನಾಜೀರ್, ಹಾಗೂ ಅನಿಲ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಕೋಲಾರ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತಿ ಅಧ್ಯಕ್ಷ ರು ಉಪಾಧ್ಯಕ್ಷರು ಸೇರಿದಂತೆ ನೂರಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರು ಸಭೆ ಯಲ್ಲಿ ಬಾಗಿ

ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಮುಗಿದ ಬಳಿಕ

ಕ್ಷೇತ್ರದ ಬಗ್ಗೆ ಅಧಿಕೃತ ಹೇಳಿಕೆ ನೀಡಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತುಂಗಭದ್ರಾ ಜಲಾಶಯದಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ.

Thu Jul 14 , 2022
ತುಂಗಭದ್ರಾ ಜಲಾಶಯದಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ. ಸಂಪೂರ್ಣವಾಗಿ ಮುಳುಗಡೆಯಾದ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇರೋ ಸಮಾಧಿ ಮಂಟಪ. ನವಬೃಂದಾವನ‌ ಗಡ್ಡೆ ಸಂಪರ್ಕ ಕಡಿತ.. ಅಪಾರ ಮಟ್ಟ ಮೀರಿ ಹರಿಯುತ್ತಿರುವ ನದಿ. ನಾಳೆ ನವಬೃಂದಾವನದಲ್ಲಿ ರುಘುವರ್ಯ ಮಹಿಮೋತ್ಸವ ನಡೆಯಬೇಕಿತ್ತು. ಸಂಪರ್ಕ ಕಡಿತದಿಂದ ಆರಾಧನಾ ಮಹೋತ್ಸವ ರದ್ದು. ಆರಾಧನೆ ಗಂಗಾವತಿಗೆ ಸ್ಥಳಾಂತರ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial