ಸಿದ್ದರಾಮಯ್ಯ, ಇಬ್ರಾಹಿಂ ಹೇಳಿಕೆಗೆ ಬಿಜೆಪಿ ಖಂಡನೆ.

ಸಿಎಂ ಬಸವರಾಜ ಬೊಮ್ಮಯಿ ಹಾಗೂ ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ.
ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಹೇಳಿಕೆ.
ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ.
ಮಾಜಿ ಸಿಎಂ ಎಂದು ಸಿದ್ದರಾಮಯ್ಯ ಗೆ ಗೌರವ ಇದೆ ಅದನ್ನ ಉಳಿಸಿಕೊಳ್ಳಲಿ.
ಇಬ್ರಾಹಿಂ ಅವರು ಯೋಗಿ ಆದಿತ್ಯ ನಾಥ ಅವರ ಬಗ್ಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹಾಗೂ ಇಬ್ರಾಹಿಂ ಕ್ಷಮೆಯಾಚಿಸಬೇಕು.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಲೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ.

Fri Jan 6 , 2023
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಜನರ ಆಯ್ಕೆಯೇ ನನ್ನ ವಿಧಾನಸೌಧಕ್ಕೆ ಆಯ್ಕೆ ಮಾಡುವುದು. ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಅಂದುಕೊಂಡಿದ್ದ ನನ್ನ ಬಿಜೆಪಿ ಪಕ್ಷದವರೇ ಪಕ್ಷಕ್ಕೆ ಆಹ್ವಾನ ಮಾಡಿದ್ದಾರೆ. ಬಿಜೆಪಿ ಪಕ್ಷದಿಂದ ನನಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತ. ಹೊಸಕೋಟೆ ಕ್ಷೇತ್ರದಲ್ಲಿ ಪೊಲೀಸ್ ಠಾಣೆಗಳನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂಬುದು ತಿಳಿದಿದೆ. ರಾಜಕೀಯದಲ್ಲಿ ಇದೆಲ್ಲಾ ಅತಿರೇಖಕ್ಕೆ ಹೋಗಬಾರದು ಅಧಿಕಾರಿಗಳು ಅಧಿಕಾರಿಗಳ ರೀತಿ ಇರಬೇಕು. ಮಾಲೂರು ವಿಧಾನಸಭಾ […]

Advertisement

Wordpress Social Share Plugin powered by Ultimatelysocial