ಸಿಎಂ ಬಸವರಾಜ ಬೊಮ್ಮಯಿ ಹಾಗೂ ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ.
ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಹೇಳಿಕೆ.
ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ.
ಮಾಜಿ ಸಿಎಂ ಎಂದು ಸಿದ್ದರಾಮಯ್ಯ ಗೆ ಗೌರವ ಇದೆ ಅದನ್ನ ಉಳಿಸಿಕೊಳ್ಳಲಿ.
ಇಬ್ರಾಹಿಂ ಅವರು ಯೋಗಿ ಆದಿತ್ಯ ನಾಥ ಅವರ ಬಗ್ಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹಾಗೂ ಇಬ್ರಾಹಿಂ ಕ್ಷಮೆಯಾಚಿಸಬೇಕು.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada