ಸಿದ್ದರಾಮಯ್ಯಗೆ ಭಾರತ ರತ್ನ ನೀಡಬೇಕು : ಶಾಸಕ ಸಾ.ರಾ.ಮಹೇಶ್ ವ್ಯಂಗ್ಯ

ಮೈಸೂರು, ಮಾ.14- ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಲಿ ಎಂದು ಶಾಸಕ ಸಾ.ರಾ.ಮಹೇಶ್ ವ್ಯಂಗ್ಯವಾಡಿದರು. ಕೆಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಬೇಕು ಎಂದರು.

ಹಲವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಯಾರು ಮಾಡದಷ್ಟು ಸಾಲವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆಂದರು. ಇನ್ನು ಮುಂದೆಯಾದರೂ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈಗ, ಭಗತ್ ಸಿಂಗ್ ಅವರ ಪೂರ್ವಜರ ಹಳ್ಳಿಯಿಂದ ಜನಸಂಖ್ಯೆಯ ಅರ್ಧದಷ್ಟು ಜನರು ಕಡಲತೀರದಲ್ಲಿ ವಾಸಿಸುತ್ತಿದ್ದಾರೆ!

Mon Mar 14 , 2022
ಪೌರಾಣಿಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದಾಗ, ಅವರ ಹಳ್ಳಿಯ ಜನರು ದಶಕಗಳ ನಂತರ ಹಸಿರು ಹುಲ್ಲುಗಾವಲುಗಳಿಗಾಗಿ ವಿದೇಶದಲ್ಲಿ ನೆಲೆಸಲು ಸ್ವಾತಂತ್ರ್ಯವನ್ನು ಚಲಾಯಿಸುತ್ತಾರೆ ಎಂದು ಅವರು ತಿಳಿದಿರಲಿಲ್ಲ. 400 ಕುಟುಂಬಗಳಿರುವ ಗ್ರಾಮದ ಅರ್ಧದಷ್ಟು ಜನಸಂಖ್ಯೆಯು ವೃದ್ಧರು ಮತ್ತು ಆರೈಕೆ ಮಾಡುವವರನ್ನು ಬಿಟ್ಟು ಅನ್ಯ ದೇಶಗಳಿಗೆ ವಲಸೆ ಹೋಗಿದೆ. ಅವರಲ್ಲಿ ಹೆಚ್ಚಿನವರು ಯುಎಸ್, ಕೆನಡಾ, ಯುಕೆ ಮತ್ತು ಯುರೋಪ್ಗೆ ವಲಸೆ ಹೋಗಿದ್ದಾರೆ. ಆಮ್ ಆದ್ಮಿ […]

Advertisement

Wordpress Social Share Plugin powered by Ultimatelysocial