ಸಿಡಿ ವಿಚಾರದ ಪ್ರಶ್ನೆಗೆ ಸಿದ್ದು ಗಪ್-ಚುಪ್.!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ.

ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ, ಇದರ ಬಗ್ಗೆ ನಾಳೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಕಾಲೇಜ್ ಹಾಸ್ಟೆಲ್ ನಲ್ಲೆ ನೇಣಿಗೆ ಶರಣಾದ ಯುವಕ

 

Please follow and like us:

Leave a Reply

Your email address will not be published. Required fields are marked *

Next Post

ಕುಖ್ಯಾತ ರೌಡಿಶೀಟರ್ ಸೈಕಲ್ ರವಿ ಖಾಕಿಗೆ ಶರಣು.!

Tue Mar 16 , 2021
ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಪೊಲೀಸ್​ ಠಾಣೆ ಬಳಿ ದಿಢೀರ್  ಪ್ರತ್ಯಕ್ಷವಾಗಿದ್ದಾರೆ. ಸೈಕಲ್​ ರವಿ ತಮ್ಮ ವಕೀಲರೊಂದಿಗೆ ವಿ.ವಿ ಪುರಂ ಠಾಣೆಗೆ  ಭೇಟಿಕೊಟ್ಟಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೆಲ ಕುಖ್ಯಾತ ದುಷ್ಕರ್ಮಿಗಳು ಸೈಕಲ್ ರವಿ ಹತ್ಯೆಗೆ ಸ್ಕೆಚ್ ಹಾಕಿದ್ದರು. ಅಷ್ಟೇ ಅಲ್ಲದೇ ಇತ್ತೀಚೆಗೆ ರಾಬರ್ಟ್​ ಸಿನಿಮಾ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೂ ಸಂಚು ಸಹ ರೂಪಿಸಿದ್ದರು. ಪ್ರಕರಣ ಸಂಬಂಧ […]

Advertisement

Wordpress Social Share Plugin powered by Ultimatelysocial