ಸಿದ್ಧಾರ್ಥ್ ಕ್ಷಮೆ ಕೋರಿರುವುದು ಸಂತಸ ತಂದಿದೆ :ಸೈನಾ ನೆಹ್ವಾಲ್

ಆಕ್ಷೇಪಾರ್ಹ ಹೇಳಿಕೆ ಕುರಿತಾಗಿ ನಟ ಸಿದ್ಧಾರ್ಥ್ ಕ್ಷಮೆ ಕೋರಿಜರುವುದು  ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ.

ಸಿದ್ದಾರ್ಥ್ ಕ್ಷಮೆಯಾಚನೆ ಕುರಿತು ಪ್ರತಿಕ್ರಿಯೆ ನೀಡಿರುವ ಸೈನಾ ನೆಹ್ವಾಲ್ ಅವರು, , ಮೊದಲು ನನ್ನ ಬಗ್ಗೆ ಹೇಳಿದ್ದರು. ಇದೀಗ ಕ್ಷಮೆಯಾಚಿಸಿದ್ದಾರೆ. ಈ ವಿಚಾರ ಯಾವ ಕಾರಣಕ್ಕೆ ಇಷ್ಟೊಂದು ವೈರಲ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ. ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿರುವುದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಸಿದ್ಧಾರ್ಥ್ ಕ್ಷಮೆ ಕೇಳಿರುವುದು ಸಂತಸ ತಂದಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ..

Thu Jan 13 , 2022
ಕೋವಿಡ್ ಮತ್ತು ಓಮೈಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜನವರಿ9 ರಂದು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಆ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ ಕೆ ಪಾಲ್, […]

Advertisement

Wordpress Social Share Plugin powered by Ultimatelysocial