ರಾಷ್ಟ್ರರಾಜಕಾರಣದ ಪ್ರವೇಶದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ….

ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದರು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದರು. ಕೊಪ್ಪಳ ಮತ್ತು ಮೈಸೂರು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಷ್ಟ್ರ ರಾಜಕಾರಣ ಸಹವಾಸವೇ ಬೇಡ . ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ ಎಂದು ಆಹ್ವಾನ ತಿರಸ್ಕರಿಸಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ದೇಶ ಕೋಮುವಾದದಿಂದ ತತ್ತರಿಸಿ ಹೋಗಿದೆ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಕೋಮುವಾದವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಇದು ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾವೆಲ್ಲಾ ಗ್ರೀಸ್ ದೇಶದ ಮಹಾನ್ ದಾರ್ಶನಿಕರಾದ ಸಾಕ್ರೆಟಿಸರ ಬಗ್ಗೆ ಕೇಳಿದ್ದೇವೆ.

Sat Feb 19 , 2022
ನಾವೆಲ್ಲಾ ಗ್ರೀಸ್ ದೇಶದ ಮಹಾನ್ ದಾರ್ಶನಿಕರಾದ ಸಾಕ್ರೆಟಿಸರ ಬಗ್ಗೆ ಕೇಳಿದ್ದೇವೆ. ಒಮ್ಮೆ ಸಾಕ್ರೆಟೀಸರನ್ನು ಬಲ್ಲ ಆಗಂತುಕನೊಬ್ಬ ಓಡೋಡಿ ಬಂದ. ಹೀಗೆ ಓಡೋಡಿ ಬಂದವನಿಗೆ ತಾನು ಕೇಳಿದ ಗಾಳಿ ಸುದ್ಧಿಯೊಂದನ್ನು ಸಾಕ್ರೆಟೀಸರಿಗೆ ಹೇಳಿ, ಭೇಷ್ ಎನಿಸಿಕೊಳ್ಳುವ ಚಪಲ! ಬಂದವನೇ ಏದುಸಿರಿನಲ್ಲೇ ಹೇಳತೊಡಗಿದ. ಸಾಕ್ರೆಟಿಸರೆ, “ನಿಮ್ಮ ಗೆಳೆಯನ ಬಗ್ಗೆ ಒಂದು ವಿಚಾರ ತಿಳಿಯಿತು. ಅದನ್ನ ಹೇಳೋಣವೆಂದು, ಓಡೋಡಿ ಬಂದೆ”.“ಕುಳಿತುಕೋ ತಮ್ಮಾ”, ಪ್ರಶಾಂತರಾಗಿ ನುಡಿದ ಸಾಕ್ರೆಟೀಸರು, ಆ ವ್ಯಕ್ತಿ ಆಸೀನನಾದಂತೆ ಶಾಂತರಾಗಿ ನುಡಿದರು “ಬೇರೆಯವರ […]

Advertisement

Wordpress Social Share Plugin powered by Ultimatelysocial