ಸುಧಾಕರ್ ಗೆ ಕಾಂಗ್ರೆಸ್ ನಿಂದ ಟಿಕೆಟ್ ಕೊಡಿಸಿ ದ್ದು ಯಾರು : ಸಿದ್ದರಾಮಯ್ಯ ವಾಗ್ದಾಳಿ

ಕಾಂಗ್ರೆಸ್ ನಿಂದ 2013ರಲ್ಲಿ ನಾನು ಸುಧಾಕರ್ ಗೆ ಟಿಕೆಟ್ ಕೊಡಿಸದಿದ್ದರೆ ಎಂಎಲ್ಎ ಆಗದೇ ಇಂದು ಸಚಿವರಾಗುತ್ತಿದ್ದರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕುವುದರ ಲ್ಲೇ ಇದ್ದಾರೆ ಎನ್ನುವ ಆರೋಗ್ಯ ಸಚಿವ ಸುಧಾಕ ರ್ ಹೇಳಿಕೆಗೆ ಕೊಳ್ಳೇಗಾಲದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 2013ರಲ್ಲಿ ಕಾಂಗ್ರೆಸ್ ನಿಂದ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸುಧಾಕರ್ ಗೆ ಟಿಕೆಟ್ ಕೊಡಿಸಿದವರು ಯಾರು ಎಂದು ಕೇಳಿ, ಮಹದೇ ವಪ್ಪ ಬೇರೆ ಅವನಿಗೆ ಟಿಕೆಟ್ ನೀಡುವಂತೆ ಸಿಫಾರ ಸು ಮಾಡಿದ್ದರು ಎಂದು ಹೇಳಿದರು.

ಮಕ್ಕಳು ಶಾಲೆಗೆ ಬರಲಿ ಎಂದು ಸೈಕಲ್, ಸಾಕ್ಸ್, ಸಮವಸ್ತ್ರದಂತಹ ಸೌಲಭ್ಯ ನೀಡುವಂತಹದ್ದು, ಈ ಸೌಲಭ್ಯ ನೀಡದಿದ್ದರೆ ಮಕ್ಕಳು ಶಾಲೆಯಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿ ದಿದ್ದಾರೆ. ಈ ಸರ್ಕಾರ ಬಂಡ ಸರ್ಕಾರವಾಗಿದೆ. ಸರ್ಕಾರದಲ್ಲಿ ಎಲ್ಲರೂ ಬಂಡರೇ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ್ಮೇಶ್ವರ ತಾಲೂಕಿನ ಮಹಿಳೆಯರು ಗ್ಯಾಸ್ ಸಿಲಿಂಡರ್ ಹೋರಗೆ ತಂದು ಕಟ್ಟಿಗೆಯಿಂದ ಅಡುಗೆ ಮೂಲಕ ಪ್ರತಿಭಟನೆ ‌!

Fri Jul 8 , 2022
ಗ್ಯಾಸ್‌ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿರುವುದನ್ನು ವಿರೋಧಿಸಿ ಲಕ್ಷ್ಮೇಶ್ವರ ತಾಲೂಕಿನ ಉಳ್ಳಟ್ಟಿ ಗ್ರಾಮದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಗ್ಯಾಸ್ ಸಿಲಿಂಡರ್ ಮನೆಯಿಂದ ಹೋರಗೆ ತಂದು ಕಟ್ಟಿಗೆಯಿಂದ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ‌ನಡೆಸಿದರು. ಉದ್ದೇಶಿಸಿ ಮಾತನಾಡಿದ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಭಾಗ್ಯಶ್ರೀ ಬಾಬಣ್ಣ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್‌ನಿಂದಾಗಿ‌ ದೇಶದಲ್ಲಿ ನಾಗರಿಕರು ಆರ್ಥಿಕ ಸಂಕಷ್ಟಕ್ಕೆ […]

Advertisement

Wordpress Social Share Plugin powered by Ultimatelysocial