ಲಿಂಗೈಕ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಜ್ಞಾನ ಯೋಗಿ ನೆನವು ನುಡಿ ಕಾರ್ಯಕ್ರಮ

ಬಸವನ ಬಾಗೇವಾಡಿ ಪಟ್ಟಣದ ಮೇಘಾ ಮಾರ್ಕೆಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಬಸವನ ಬಾಗೇವಾಡಿ ಶಾಸಕ ಶ್ರೀ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಶ್ರೀ ಮ.ನಿ.ಪ್ರ.ಮುರಿಘೇಂದ್ರಮಹಾಸ್ವಾಮಿಗಳು ಬೀಳೂರ.ಸಂಕ.ಶ್ರೀ ಮ.ನಿ.ಪ್ರ.ನಿಜಗುಣಾನಂದ
ಮಹಾಸ್ವಾಮಿಗಳು ಮುಂಡರಗಿ.ಶ್ರೀಮ.ನಿ.ಪ್ರ.ಚನ್ನಬಸವ ಮಹಾಸ್ವಾಮಿಗಳು ಇಂಗಳೇಶ್ವರ.ಶ್ರೀ ಮ.ನಿ.ಪ್ರ ಸಂಗನಬಸವ ಮಹಾಸ್ವಾಮಿಗಳು ಯರನಾಳ.ಶ್ರೀ ಮ.ನಿ.ಪ್ರ.ಸಿದ್ದರಾಮ ಮಹಾಸ್ವಾಮಿಗಳು ದಾಸೋಹ ಮಠ ಮಸಬಿನಾಳ.ಶ್ರೀ ಮ.ನಿ.ಪ್ರ.ಸಿದ್ದಲಿಂಗ ಮಹಾಸ್ವಾಮಿಗಳು ಅನೇಕ ಸ್ವಾಮೀಜಿಯವರ ಹಾಗೂ ಪಟ್ಟಣದ ಗುರುಹಿರಿಯರ ಸಮ್ಮುಖದಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದಿನಿಂದ 2 ದಿನ 'ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ' ಸಭೆ.

Mon Jan 16 , 2023
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಇಂದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾಗೂ ಯಡಿಯೂರಪ್ಪ ಬೆಂಗಳೂರಿನಿಂದ ಪ್ರತ್ಯೇಕವಾಗಿ ತೆರಳಲಿದ್ದು, ಎರಡು ದಿನಗಳ ಸಭೆ ಬಹಳ ಮಹತ್ವ ಪಡೆದುಕೊಂಡಿದೆ. ಜ.17 ರಂದು ರಾತ್ರಿ ವಾಪಸ್ […]

Advertisement

Wordpress Social Share Plugin powered by Ultimatelysocial