ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ…

 

ಬೆಂಗಳೂರು: ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪದೆ ಪದೆ ಇಂತಹ ಘಟನೆಗಳು ಆಗುತ್ತಲೇ ಇರುತ್ತವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಇಂತಹವರನ್ನು ಬಲಿ ಹಾಕಲು.

ಪುಂಡಾಟಿಕೆ ಮಾಡಿದರೆ ಬಲಿ ಹಾಕಬೇಕು. ಸರ್ಕಾರ ಮೃದುವಾಗಿದ್ದರೆ ಈ ತರಹ್ ಘಟನೆಗಳು ನಡೆಯುತ್ತದೆ ಎಂದರು.

ಎರಡನೇ ರಾಜ್ಯಸಭಾ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಗ್ಗೆ ಚರ್ಚೆಯಾಗಿಲ್ಲ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಸಂಘಟನೆಯ ಕೆಲವು ಪುಂಡರು ವಧು ವರ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'RRR ಸಿನಿಮಾ ಬಗ್ಗೆ ಒಂದು ಅಪವಾದ ಕೇಳಿಬಂದಿದೆ.

Sat May 28 , 2022
 ಈ ಚಿತ್ರದಲ್ಲಿ ಇರುವುದು ಸಲಿಂಗಕಾಮದ ಕಥೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಇಡೀ ಸಿನಿಮಾದ ಪ್ರತಿ ದೃಶ್ಯಗಳನ್ನೂ ಕಣ್ಣರಳಿಸಿ ನೋಡಿದ ಭಾರತೀಯ ಪ್ರೇಕ್ಷಕರಿಗೆ ಸಲಿಂಗಕಾಮದ ವಿಷಯ ಕಾಣಿಸಿಲ್ಲ. ಆದರೆ ವಿದೇಶದ ಕೆಲವು ಮಂದಿ ಮಾತ್ರ ಈ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​ ಹಾಗೂ ರಾಮ್​ ಚರಣ್​ ಮಾಡಿದ ಪಾತ್ರಗಳನ್ನು ಪಾಶ್ಚಿಮಾತ್ಯ ಪ್ರೇಕ್ಷಕರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಾಜಮೌಳಿ ಅವರ ಕಡೆಯಿಂದಾಗಲಿ […]

Advertisement

Wordpress Social Share Plugin powered by Ultimatelysocial