ಮೈಸೂರು : ರಾಜ್ಯದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ, 545 ಪಿಎಸ್ ಐ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ, ಅಧಿಕಾರಿಗಳು ಹಣ ಪಡೆದು ವರ್ಗಾವಣೆ ಮಾಡಿದ್ದರೆ.
ಹಣ ನೀಡಿ ವರ್ಗಾವಣೆ ಮಾಡಿಕೊಂಡ ಅಧಿಕಾರಿಗಳು ಮಾತು ಕೇಳಲ್ಲ. ಸರ್ಕಾರ ಅಧಿಕಾರಿಗಳ ನಡುವೆ ತಾಳಮೇಳ ಇರಲ್ಲ ಸರ್ಕಾರ ಹೇಳಿದ್ದ ಮಾತನ್ನು ಅಧಿಕಾರಿಗಳು ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು 545 ಪಿಎಸ್ ಐ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಆಚಾರ ನಡೆದಿದ್ದು, ತಾತ್ಕಲಿಕ ನೇಮಕಾತಿ ಪಟ್ಟಿ ವಜಾಗೊಳಿಸಿದ್ದು ಪ್ರಾಮಾಣಿಕವಾಗಿ ಪಿಎಸ್ ಐ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: