ಇಂದು ‘ಸಿದ್ದು ನಿಜ ಕನಸುಗಳು’ ಕೃತಿ ಬಿಡುಗಡೆಯಾಗಲಿರುವ ವಿಚಾರ.

ಇಂದು ‘ಸಿದ್ದು ನಿಜ ಕನಸುಗಳು’ ಕೃತಿ ಬಿಡುಗಡೆಯಾಗಲಿರುವ ವಿಚಾರ

ಕೃತಿ ಬಿಡುಗಡೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಬಿಜೆಪಿಯವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತೆ

ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು ?

ನನಗೆ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ

ಮಾನನಷ್ಟ ಮೊಕದ್ದಮೆ ಹೂಡುತ್ತೇನೆ

ಎಚ್ಚರಿಕೆ ನೀಡಿದ ಸಿದ್ದರಾಮಯ್ಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈ ನಾಯಕರಿಂದ ಚಿಕ್ಕೋಡಿ ಯಿಂದ ಸಮಾವೇಶ ಚಾಲನೆ.

Mon Jan 9 , 2023
2023 ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರದ ಸಿದ್ದತೆ ನಡೆದಿದ್ದು ರಾಜ್ಯ ಕಾಂಗ್ರೆಸ್ ನಾಯಕರು ಜಂಟಿಯಾಗಿ ಬಸ್ ಸಂಚಾರ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿಎಲ್.ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜಂಟಿಯಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರದಗಳಲ್ಲಿ ಬಸ್ ಸಂಚಾರ ನಡೆಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇನ್ನು ರಾಜ್ಯದ ಮೊದಲ ಕಾರ್ಯಕ್ರಮವು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಆರಂಭವಾಗಲಿದ್ದು ಬರುವ 11 ಕ್ಕೆ […]

Advertisement

Wordpress Social Share Plugin powered by Ultimatelysocial