ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಪುಂಡಾಟ
ಚಲಿಸುತಿದ್ದ ಒಂದೇ ಭಾರತ್ ಎಕ್ಸ್ ಪ್ರೆಸ್ ಟ್ರೈನಿಗೆ ಗೆ ಕಲ್ಲು
ಕಲ್ಲು ಎಸೆದ ರಭಸಕ್ಕೆ ರೈಲಿನ ಕಿಟಕಿ ಗಾಜು ಡ್ಯಾಮೇಜ್
ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ
ಘಟನೆ ಆದ ಕೂಡಲೇ ಕಂಟ್ರೋಲ್ ರೂಮ್ ಗೆ ಈ ಬಗ್ಗೆ ಮಾಹಿತಿ
ಮೈಸೂರಿಂದ ಚೆನ್ನೈಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ
ಕಂಟೋನ್ಮೆಂಟ್ ಹಾಗೂ ಕೆ.ಆರ್.ಪುರಂ ನಿಲ್ಧಾಣ ಮಧ್ಯ ಕೃತ್ಯ
ರೈಲ್ವೇ ಪೊಲೀಸರಿಂದ ಆರೋಪಿಗಳ ಹುಡಕಾಟ ಹಾಗೂ ಸ್ಥಳೀಯರಿಗೆ ಜಾಗೃತಿ ಮೂಡಿಸುತ್ತಿರುವ ಪೊಲೀಸರು
ಸದ್ಯ ರೈಲ್ವೇ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada