ಸಿಂಧನೂರು ನಗರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಮಾವೇಶ ಆರಂಭ
ಮಕ್ಕಳ ಜೊತೆ ಮೈಕ್ ಹಿಡಿದು ಸಗವಯತಃ ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ
ನಾಡಗೀತೆ ಹಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ
ಸಿಂಧನೂರಿನ ಸ್ತ್ರೀ ಶಕ್ತಿ ಭವನದಲ್ಲಿ ನಡಿತಿರೋ ರಾಜಕೀಯ ಸಮಾವೇಶ
ಬೃಹತ್ ಬೈಕ್ ರ್ಯಾಲಿ ಮೂಲಕ ಸಮಾವೇಶದ ವೇದಿಕೆಗೆ ಆಗಮಿಸಿದ ಜನಾರ್ದನ ರೆಡ್ಡಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada