ಬೊಮ್ಮನಾಳ ಗ್ರಾಮ ಪಂಚಾಯತಿಯ ಬೊಮ್ಮನಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಹಾಗೂ ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜರುಗಿತು ತಾಲೂಕು ದಂಡಾಧಿಕಾರಿಗಳಾದ ಅರುಣ್ ಹೆಚ್ ದೇಸಾಯಿ, ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಲಕ್ಮಿದೇವಿ ತಾಲೂಕಾ ಅರೋಗ್ಯ ಅಧಿಕಾರಿಗಳ ಡಾ.ಅಯ್ಯನಗೌಡ ಸೇರಿದಂತೆ ತಾಲೂಕಿನ ಎಲ್ಲಾ ಇಲಾಖೆಗಳು ಸಂಬಂಧ ಪಟ್ಟ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು ವಿವಿಧ ಇಲಾಖೆಗಳಿಂದ ಪಲನುಭವಿಗಳಗೆ ಹಕ್ಕು ಪತ್ರ ನೀಡಿದರು.ಗ್ರಾಮ ಜನರ ಎಲ್ಲಾ ಸಮಸ್ಯಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿ ಪರಿಹರಿಸುವ ಕೆಲಸ ಮಾಡುತೇವೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada