ಸಿಂಧನೂರು ತಾಲೂಕಿನ ಬೊಮ್ಮನಾಳ ಗ್ರಾಮ ದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ.

ಬೊಮ್ಮನಾಳ ಗ್ರಾಮ ಪಂಚಾಯತಿಯ ಬೊಮ್ಮನಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಹಾಗೂ ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜರುಗಿತು ತಾಲೂಕು ದಂಡಾಧಿಕಾರಿಗಳಾದ ಅರುಣ್ ಹೆಚ್ ದೇಸಾಯಿ, ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಲಕ್ಮಿದೇವಿ ತಾಲೂಕಾ ಅರೋಗ್ಯ ಅಧಿಕಾರಿಗಳ ಡಾ.ಅಯ್ಯನಗೌಡ ಸೇರಿದಂತೆ ತಾಲೂಕಿನ ಎಲ್ಲಾ ಇಲಾಖೆಗಳು ಸಂಬಂಧ ಪಟ್ಟ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು ವಿವಿಧ ಇಲಾಖೆಗಳಿಂದ ಪಲನುಭವಿಗಳಗೆ ಹಕ್ಕು ಪತ್ರ ನೀಡಿದರು.ಗ್ರಾಮ ಜನರ ಎಲ್ಲಾ ಸಮಸ್ಯಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿ ಪರಿಹರಿಸುವ ಕೆಲಸ ಮಾಡುತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

NICU ವತಿಯಿಂದ ರಾಜ್ಯದ್ಯಂತ ವಿವಿಧ ಕಾಲೇಜುಗಳು ಬಂದ್ ಕರೆ ಹಿನ್ನೆಲೆ.

Sat Dec 17 , 2022
ಬೆಂಗಳೂರು ಗ್ರಾಮಾಂತರ ಜಿಲ್ಲಾ NICU ವತಿಯಿಂದ ವಿದ್ಯಾರ್ಥಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಂದ್ ನಡೆಸಿದರು ದೇವನಹಳ್ಳಿ ಪ್ರಥಮ ದರ್ಜೆ ಕಾಲೇಜ್ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ NICU ಜಿಲ್ಲಾಧ್ಯಕ್ಷ ಮುಕೇಶ್ ಬಾಬು ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು NICU ಮತ್ತು ವಿದ್ಯಾರ್ಥಿಗಳು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial