ನಕ್ಸಲರಿಂದ ಸುಧಾರಿತ ಸ್ಪೋಟ

ಸಿಂಗ್‌ಭೂಮ್, ಜ.11- ಜಾರ್ಖಂಡ್‌ನ ಚೈಬಾಸಾದಲ್ಲಿ ಸುಧಾರಿತ ಸ್ಪೋಟಕ ಸ್ಫೋಟಿಸಿದ ಹಿನ್ನೆಲೆಯಲ್ಲಿ 5 ಮಂದಿ ಕೇಂದ್ರೀಯ ಗಡಿ ಭದ್ರತಾ ಪಡೆ ಸಿಬ್ಬಂದಿ- ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಚೈಬಾಸಾ ಪಟ್ಟಣದಲ್ಲಿ ನಕ್ಸಲರ ಶೋಧ ಮತ್ತು ಎನ್‌ಕೌಂಟರ್ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟದಲ್ಲಿ ಐವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.ಗಾಯಗೊಂಡ ಸಿಆರ್ ಪಿಎಫ್ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಮಂದಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ಭದ್ರತಾ ಮೂಲಗಳು ತಿಳಿಸಿವೆ.ನಕ್ಸಲರ ಶೋದಕ್ಕೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಜಾರ್ಖಾಂಡ್ ನಲ್ಲಿ ನಕ್ಸಲರ ಅಟ್ಟಹಾಸ ಆಗಾಗ ಹೆಚ್ಚುತ್ತಿದ್ದು ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಆಗಾಗ ಗುಂಡಿನ ಚಕಮಕಿ ನಡೆಯುತ್ತಲೇ ಇದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ.

Fri Jan 13 , 2023
ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಡಾ. ಬಿ ಆರ್​ ಅಂಬೇಡ್ಕರ್​ ಅವರ ಮೊಮ್ಮಗ ಪ್ರಕಾಶ್​ ಅಂಬೆಡ್ಕರ್​ ಅವರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆಕೋಲಾರ:ಕೋಲಾರದಲ್ಲಿ ಸಿದ್ದರಾಮಯ್ಯ   ಅವರನ್ನು ಶತಾಯಗತಾಯ ಸೋಲಿಸಲು ಜೆಡಿಎಸ್​ ಮಾಸ್ಟರ್​ ಪ್ಲಾನ್​​ ಮಾಡಿಕೊಂಡಿದೆ. ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ  ಡಾ. ಬಿ ಆರ್​ […]

Advertisement

Wordpress Social Share Plugin powered by Ultimatelysocial