ಸಿಂಧನೂರು:ಬಸನಗೌಡ ಬಾದರ್ಲಿ ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿ ಇವರ ನೇತೃತ್ವದಲ್ಲಿ ತಾಲೂಕಾ ಕಾಂಗ್ರೆಸ್ ವತಿಯಿಂದ
ಬಿಜೆಪಿ ಪಕ್ಷವು ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾದ ಸೋನಿಯ ಗಾಂಧಿ ಅವರ ಮೇಲೆ ಸುಖ ಸುಮನೆ ಇ ಡಿ ತನಿಖೆ ಒಳಪಡಿಸುವದನ್ನು ಖಂಡಿಸಿ ತಾಲೂಕಾ ತಹಸೀಲ್ದಾರ್ ಕಾರ್ಯಾಲಯ ಮುಂದೆ ಮೌನ ಪ್ರತಿಭಟನೆ
ಎಐಸಿಸಿ ಅಧ್ಯಕ್ಷರಾದ ಸೋನಿಯ ಗಾಂಧಿ ಅವರ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರವು ದ್ವೇಷದ ರಾಜಕಾರಣ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿರುವುದನ್ನು ವಿರುದಿಸಿ ತಾಲೂಕಾ ಕಾಂಗ್ರೆಸ್ ಪಕ್ಷದ ಬಸನಗೌಡ ಬಾದರ್ಲಿ ಪ್ರಧಾನ ಕಾರ್ಯದ
ರ್ಶಿಗಳು ಕೆಪಿಸಿಸಿ ನೇತೃತ್ವದಲ್ಲಿ ಶಾಂತಿಯುತ ಸತ್ಯಾಗ್ರಹ ನೆಡಸಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: